Advertisement
ಸುದ್ದಿಗಳು

ಗ್ರಾಮ ಪಂಚಾಯತ್ ಯೋಜನೆಗಳ ಬಗ್ಗೆ ಗೊತ್ತಾ..?

Share

ಗ್ರಾಮ ಪಂಚಾಯತ್ ಮೂಲಕ ಹಲವಾರು ಯೋಜನೆಗಳು ಜಾರಿಯಾಗುತ್ತವೆ. ಆದರೆ ಅದೇ ಗ್ರಾಮದ ಜನರಿಗೆ ಸರಿಯಾದ ಮಾಹಿತಿಗಳು ವಿವಿಧ ಕಾರಣದಿಂದ ಇಂದು ಸಿಗುತ್ತಿಲ್ಲ. ಇಲ್ಲಿದೆ ಅಂತಹ ಕೆಲವು ಯೋಜನೆಗಳ ಪರಿಚಯ

ಯುವಕರ ಮತ್ತು ನಿರುದ್ಯೋಗಿಗಳ ಯೋಜನೆಗಳು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಲಾಗುತ್ತಿದೆ.
• ಹಿರಿಯ ನಾಗರಿಕ ಮತ್ತು ಅಂಗವಿಕಲರ ಯೋಜನೆಗಳು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಹಿಂದುಳಿದ ವರ್ಗದ ಜನರಿಗೆ ಸರ್ಕಾರ ವಿವಿಧ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿದೆ. ವೃದ್ಧಾಪ್ಯ ಪಿಂಚಣಿ, ವಿಧವಾ ಪಿಂಚಣಿ, ಅಂಗವಿಕಲ ಪಿಂಚಣಿ, ನೀಡಲಾಗುತ್ತದೆ.
ಮಹಿಳಾ ಸಬಲೀಕರಣ ಯೋಜನೆಗಳು: ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಗ್ರಾಮ ಪಂಚಾಯತ್ ಮೂಲಕ ಸ್ವಸಹಾಯ ಸಂಘ, ಮಹಿಳಾ ಉದ್ಯಮಗಳಿಗೆ ಸಾಲ, ತರಬೇತಿ ಕಾರ್ಯಕ್ರಮಗಳು ಜಾರಿಗೊಳಿಸಲಾಗುತ್ತದೆ.
ಕೃಷಿ ಮತ್ತು ರೈತರಿಗೆ ಯೋಜನೆಗಳು: ಬೀಜ ಮತ್ತು ಗೊಬ್ಬರ ಸಬ್ಸಿಡಿ, ಕೃಷಿ ಉಪಕರಣಗಳಿಗೆ ಸಹಾಯಧನ, ಬೆಳೆ ವಿಮೆ ಯೋಜನೆಗಳ ಮಾಹಿತಿಗಳನ್ನು ಜಾರಿಗೊಳಿಸಲಾಗಿದೆ.
ಶಿಕ್ಷಣಕ್ಕೆ ಸಂಬಂಧಿಸಿದ ಯೋಜನೆಗಳು: ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ, ವಿದ್ಯಾರ್ಥಿವೇತನ ಮಾಹಿತಿ, ಡಿಜಿಟಲ್ ಶಿಕ್ಷಣ ಸಹಾಯ ಗಳು.
ಆರೋಗ್ಯ ಮತ್ತು ಸ್ವಚ್ಛತೆ ಸಂಬಂಧಿತ ಯೋಜನೆಗಳು: ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಚಿತ ಆರೋಗ್ಯ ತಪಾಸಣೆ ಶಿಬಿರಗಳು, ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ.
* ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಗಳು: ಗ್ರಾಮ ಪಂಚಾಯತ್ ಮೂಲಕ ಹಳ್ಳಿಗಳ ಒಳಗಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಮಣ್ಣಿನ ರಸ್ತೆಗಳನ್ನು ಡಾಂಬರೀಕರಣ ಮಾಡಿ ಜನರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು.
ಮನೆ ನಿರ್ಮಾಣಕ್ಕೆ ಸಂಬಂಧಿಸಿದ ಯೋಜನೆಗಳು: ಗ್ರಾಮೀಣ ವಸತಿ ಯೋಜನೆಗಳ ಅಡಿಯಲ್ಲಿ ಬಸವ ವಸತ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ, ಆಶ್ರಯ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ.
ಉದ್ಯೋಗ ಸೃಷ್ಟಿ: ರಸ್ತೆ ನಿರ್ಮಾಣ, ಕೆರೆ, ಹೊಂಡ ಅಭಿವೃದ್ದಿ, ನೀರಾವರಿ ಕಾಮಗಾರಿಗಳಲ್ಲ ಉದ್ಯೋಗ ನೀಡುವುದು.

ಈ ಯೋಜನೆಗಳಿಗೆ ಯಾವ ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು..?

ಅರ್ಜಿ ಸಲ್ಲಿಸುವ ವಿಧಾನ:  ಆಯಾ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ,  ಯಾವ ಯೋಜನೆಯ ಬೇಕು. ಆ ಯೋಜನೆಗೆ ಫಾರಂ ಅನ್ನು ತೆಗೆದುಕೊಂಡು ಬೇಕಾಗುವು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಸಬಹುದು.
ಬೇಕಾಗುವ ದಾಖಲೆಗಳು:
ಆಧಾರ್ ಕಾರ್ಡ್
ರೇಷನ್ ಕಾರ್ಡ್
ನಿವಾಸ ಪ್ರಮಾಣ ಪತ್ರ
ಬ್ಯಾಂಕ್ ಪಾಸ್ ಬುಕ್
ಆದಾಯ ಪ್ರಮಾಣ ಪತ್ರ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?

 ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…

7 hours ago

‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?

ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…

7 hours ago

2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ

2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…

8 hours ago

ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ

ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…

8 hours ago

ಕೃಷಿ ಭೂಮಿಯಲ್ಲಿರುವ ವಿದ್ಯುತ್ ಕಂಬಕ್ಕೆ ಹೊಸ ನಿಯಮ

ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…

8 hours ago

ಬಿಪಿ ಕಾಯಿಲೆ ಇರುವವರಿಗೆ ಇಲ್ಲಿದೆ ಕೆಲವು ಆರೋಗ್ಯಕರ ಟಿಪ್ಸ್

ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…

8 hours ago