Advertisement
ಸುದ್ದಿಗಳು

ಗ್ರಾಮ ಪಂಚಾಯತ್ ಯೋಜನೆಗಳ ಬಗ್ಗೆ ಗೊತ್ತಾ..?

Share

ಗ್ರಾಮ ಪಂಚಾಯತ್ ಮೂಲಕ ಹಲವಾರು ಯೋಜನೆಗಳು ಜಾರಿಯಾಗುತ್ತವೆ. ಆದರೆ ಅದೇ ಗ್ರಾಮದ ಜನರಿಗೆ ಸರಿಯಾದ ಮಾಹಿತಿಗಳು ವಿವಿಧ ಕಾರಣದಿಂದ ಇಂದು ಸಿಗುತ್ತಿಲ್ಲ. ಇಲ್ಲಿದೆ ಅಂತಹ ಕೆಲವು ಯೋಜನೆಗಳ ಪರಿಚಯ

ಯುವಕರ ಮತ್ತು ನಿರುದ್ಯೋಗಿಗಳ ಯೋಜನೆಗಳು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡಲಾಗುತ್ತಿದೆ.
• ಹಿರಿಯ ನಾಗರಿಕ ಮತ್ತು ಅಂಗವಿಕಲರ ಯೋಜನೆಗಳು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಹಿಂದುಳಿದ ವರ್ಗದ ಜನರಿಗೆ ಸರ್ಕಾರ ವಿವಿಧ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿದೆ. ವೃದ್ಧಾಪ್ಯ ಪಿಂಚಣಿ, ವಿಧವಾ ಪಿಂಚಣಿ, ಅಂಗವಿಕಲ ಪಿಂಚಣಿ, ನೀಡಲಾಗುತ್ತದೆ.
ಮಹಿಳಾ ಸಬಲೀಕರಣ ಯೋಜನೆಗಳು: ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಗ್ರಾಮ ಪಂಚಾಯತ್ ಮೂಲಕ ಸ್ವಸಹಾಯ ಸಂಘ, ಮಹಿಳಾ ಉದ್ಯಮಗಳಿಗೆ ಸಾಲ, ತರಬೇತಿ ಕಾರ್ಯಕ್ರಮಗಳು ಜಾರಿಗೊಳಿಸಲಾಗುತ್ತದೆ.
ಕೃಷಿ ಮತ್ತು ರೈತರಿಗೆ ಯೋಜನೆಗಳು: ಬೀಜ ಮತ್ತು ಗೊಬ್ಬರ ಸಬ್ಸಿಡಿ, ಕೃಷಿ ಉಪಕರಣಗಳಿಗೆ ಸಹಾಯಧನ, ಬೆಳೆ ವಿಮೆ ಯೋಜನೆಗಳ ಮಾಹಿತಿಗಳನ್ನು ಜಾರಿಗೊಳಿಸಲಾಗಿದೆ.
ಶಿಕ್ಷಣಕ್ಕೆ ಸಂಬಂಧಿಸಿದ ಯೋಜನೆಗಳು: ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ, ವಿದ್ಯಾರ್ಥಿವೇತನ ಮಾಹಿತಿ, ಡಿಜಿಟಲ್ ಶಿಕ್ಷಣ ಸಹಾಯ ಗಳು.
ಆರೋಗ್ಯ ಮತ್ತು ಸ್ವಚ್ಛತೆ ಸಂಬಂಧಿತ ಯೋಜನೆಗಳು: ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಚಿತ ಆರೋಗ್ಯ ತಪಾಸಣೆ ಶಿಬಿರಗಳು, ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ.
* ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಗಳು: ಗ್ರಾಮ ಪಂಚಾಯತ್ ಮೂಲಕ ಹಳ್ಳಿಗಳ ಒಳಗಿನ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಮಣ್ಣಿನ ರಸ್ತೆಗಳನ್ನು ಡಾಂಬರೀಕರಣ ಮಾಡಿ ಜನರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು.
ಮನೆ ನಿರ್ಮಾಣಕ್ಕೆ ಸಂಬಂಧಿಸಿದ ಯೋಜನೆಗಳು: ಗ್ರಾಮೀಣ ವಸತಿ ಯೋಜನೆಗಳ ಅಡಿಯಲ್ಲಿ ಬಸವ ವಸತ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ, ಆಶ್ರಯ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ.
ಉದ್ಯೋಗ ಸೃಷ್ಟಿ: ರಸ್ತೆ ನಿರ್ಮಾಣ, ಕೆರೆ, ಹೊಂಡ ಅಭಿವೃದ್ದಿ, ನೀರಾವರಿ ಕಾಮಗಾರಿಗಳಲ್ಲ ಉದ್ಯೋಗ ನೀಡುವುದು.

ಈ ಯೋಜನೆಗಳಿಗೆ ಯಾವ ರೀತಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು..?

ಅರ್ಜಿ ಸಲ್ಲಿಸುವ ವಿಧಾನ:  ಆಯಾ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ,  ಯಾವ ಯೋಜನೆಯ ಬೇಕು. ಆ ಯೋಜನೆಗೆ ಫಾರಂ ಅನ್ನು ತೆಗೆದುಕೊಂಡು ಬೇಕಾಗುವು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಸಬಹುದು.
ಬೇಕಾಗುವ ದಾಖಲೆಗಳು:
ಆಧಾರ್ ಕಾರ್ಡ್
ರೇಷನ್ ಕಾರ್ಡ್
ನಿವಾಸ ಪ್ರಮಾಣ ಪತ್ರ
ಬ್ಯಾಂಕ್ ಪಾಸ್ ಬುಕ್
ಆದಾಯ ಪ್ರಮಾಣ ಪತ್ರ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

9 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

9 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

9 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

10 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago