Advertisement
ಸುದ್ದಿಗಳು

ಗ್ಯಾರಂಟಿ ಜನತೆಗೆ ಭಾಗ್ಯ ಅಲ್ಲ….! | ವಿದ್ಯುತ್ ಮೂಲ ಶುಲ್ಕ ಹೆಚ್ಚಳ, ಬಸ್ ದರ ಏರಿಕೆ..!

Share

ಎದುರು ಬಾಗಿಲಿಂದ ಸ್ವಾಗತ ಮಾಡಿ ಹಿಂದಿನ ಬಾಗಿಲಿನಿಂದ ಹೊಡೆದು ಕಳಿಸಿದ ಹಾಗೆ ಆಯ್ತು ಈ ಸರ್ಕಾರದ ಗ್ಯಾರಂಟಿ ಭರವಸೆ…! ಹೀಗೆಂದು ಜನ ಮಾತನಾಡುವ ಹಾಗೆ ಆಗೋಯ್ತಲ್ಲ…!. ಈಗ ಜನಕ್ಕೆ ಸಿಕ್ಕಿದ್ದು ಬೆಲೆ ಏರಿಕೆಯ ಬರೆ ಮೇಲೆ ಬರೆ. ಈಗ ಕಂಡಿಷನ್ ಗಳ ಮೇಲೆ ಕಂಡಿಷನ್….!

200 ಯುನಿಟ್ ಉಚಿತ ವಿದ್ಯುತ್  ಗುಂಗಿನಲ್ಲಿರುವ ಜನರಿಗೆ ವಿದ್ಯುತ್ ಮೂಲ ಶುಲ್ಕ ಏರಿಕೆಯಾಗಿದೆ.  ಮೇ 12ರಂದೇ ಈ ಮೂಲ ಶುಲ್ಕ  ಹೆಚ್ಚಳದ ಬಗ್ಗೆ ಆದೇಶ ಹೊರಡಿಸಲಾಗಿತ್ತು. ಸರಾಸರಿಗಿಂತ ಹೆಚ್ಚಿನ ಬಳಕೆಯಾದರೆ ಯೂನಿಟ್ + ಮೂಲ ಶುಲ್ಕ ಪಾವತಿ ಕಡ್ಡಾಯ ಮಾಡಲಾಗಿದೆ. 125 ರೂಪಾಯಿಂದ 1kw ನಿಗದಿತ ಶುಲ್ಕ 200ರೂ.‌ಗೆ ಏರಿಕೆಯಾಗಿದೆ. ಜೂನ್​ನಲ್ಲಿ ನೀಡಲಾಗಿರುವ ಬಿಲ್​ನಲ್ಲಿ ಏರಿಕೆಯಾಗಿರೋದನ್ನು ಗಮನಿಸಬಹುದು. ಗೃಹ ಬಳಕೆ ವಿದ್ಯುತ್ ಸಂಪರ್ಕಕ್ಕೆ ಪ್ರತಿ kw 100 ರೂಪಾಯಿ ನಿಗದಿತ ಶುಲ್ಕವಿತ್ತು. ಮೇ ತಿಂಗಳಿನಿಂದ ಪ್ರತಿ kw ರೂ 100ರಿಂದ ರೂ 110ಕ್ಕೆ ಹೆಚ್ಚಳ ಮಾಡಲಾಗಿದೆ. ವಾಣಿಜ್ಯ ಬಳಕೆ ಸಂಪರ್ಕಗಳಿಗೆ ಪ್ರತಿ kwಗೆ ರೂ 125 ಇದ್ದ ದರ 200 ರೂಪಾಯಿಗೆ ಏರಿಕೆ ಕಂಡಿದೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ. ಅದರಲ್ಲಿ ನೂರಾರು ರೂಲ್ಸ್, ಗಂಡಸರ ಮೇಲೆ ಬೆಲೆ ಏರಿಕೆಯ ಭಾರ ಕಂಡುಬಂದಿದೆ…!

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

5 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

7 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

8 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago