Advertisement
MIRROR FOCUS

ಮಳೆ ಕೊರತೆ ಎಷ್ಟಿದೆ… ? | ದಾಖಲೆಗಳ ಪ್ರಕಾರ ಅತೀ ಕನಿಷ್ಟ ಮಳೆ ಈ ವರ್ಷ… |

Share

ಈ ಬಾರಿ ಮಳೆಯ ಕೊರತೆ ಬಗ್ಗೆ ಚರ್ಚೆಯಾಗುತ್ತಿದೆ. ಕೃಷಿ ಏನಾದೀತು..?, ಗ್ರಾಮೀಣ ಜನರ ಬದುಕು ಏನಾದೀತು, ನಗರ ಕಡೆ ನೀರು ಇದ್ದೀತೇ…?, ಇನ್ನಾದರೂ ಮಳೆಯಾದೀತೇ ಎಂಬ ಚರ್ಚೆ, ಪ್ರಶ್ನೆ ಎಲ್ಲೆಡೆ ಇದೆ. ದಾಖಲೆಗಳ ಪ್ರಕಾರ ಅತೀ ಕನಿಷ್ಟ ಮಳೆಯ ಲೆಕ್ಕ ಕಾಣುತ್ತಿದೆ. ಮಳೆ ಲೆಕ್ಕಗಳನ್ನು ದಾಖಲಿಸುವ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪಿಜಿಎಸ್‌ಎನ್‌ ಪ್ರಸಾದ್‌ ಅವರು ತಮ್ಮ ಡೈರಿಯಲ್ಲಿ ದಾಖಲೆ ಮಾಡಿಕೊಂಡಿರುವ ಮಾಹಿತಿಯನ್ನು ಮಳೆ ಮಾಹಿತಿ ಲೆಕ್ಕದ ವಾಟ್ಸಪ್‌ ಗುಂಪಿನಲ್ಲಿ ನೀಡಿದ್ದಾರೆ. ಈ ಪ್ರಕಾರ ಆಗಸ್ಟ್‌ ತಿಂಗಳಲ್ಲಿ ದಾಖಲಾದ ಅತೀ ಕಡಿಮೆ ಮಳೆ ಈ ವರ್ಷ…!.

Advertisement
Advertisement
ಪಿಜಿಎಸ್‌ಎನ್‌ ಪ್ರಸಾದ್, ಬಾಳಿಲ

ಆಗಸ್ಟ್ ತಿಂಗಳಲ್ಲಿ ದಾಖಲಾದ ಮಳೆ 331 ಮಿ.ಮೀ.  ಆಗಸ್ಟ್ ತಿಂಗಳಲ್ಲಿ ಈ ಹಿಂದಿನ ಕನಿಷ್ಠ ಮಳೆ 1977 ರಲ್ಲಿ 551 ಮಿ.ಮೀ.ದಾಖಲಾಗಿತ್ತು. ನನ್ನಲ್ಲಿರುವ ಮಾಹಿತಿ ಪ್ರಕಾರ ಮಳೆಗಾಲದ ಜೂನ್, ಜುಲೈ, ಆಗಸ್ಟ್ ಈ ಮೂರೂ ತಿಂಗಳಲ್ಲಿ ತಿಂಗಳೊಂದರಲ್ಲಿ ದಾಖಲಾದ ಕನಿಷ್ಟ ಮಳೆಯಿದು. 1977 ರಲ್ಲಿ ಸೆಪ್ಟೆಂಬರ, ಅಕ್ಟೋಬರನಲ್ಲಿ ಸಾಮಾನ್ಯ ಮಳೆ, ನವೆಂಬರ ದಲ್ಲಿ ಗರಿಷ್ಠ 606 ಮಿ.ಮೀ.ಸುರಿದಿತ್ತು.

Advertisement

ಆಗಸ್ಟ್ ತಿಂಗಳ ಅಂತ್ಯಕ್ಕೆ ಬರುವ ವಾರ್ಷಿಕ ಸರಾಸರಿ ಮಳೆ (1976 – 2023) 3523 ಮಿ.ಮೀ. ಈ ವರ್ಷ 2737 ಮಿ.ಮೀ.ಅಂದರೆ ಶೇ.22.3 ರಷ್ಟು ಕೊರತೆಯಿದೆ. ಆಗಸ್ಟ್ ತಿಂಗಳ ಸರಾಸರಿ 965 ಮಿ.ಮೀ. ಹೋಲಿಸಿದರೆ ಈ ಬಾರಿ ಶೇ.65.7 ಕೊರತೆಯಿದೆ. ಆಗಸ್ಟ್ ತಿಂಗಳ ಅಂತ್ಯದವರೆಗೆ ಮಳೆ ಬರುವ ವಾಡಿಕೆ ದಿನಗಳು 109. ಈ ಬಾರಿ ಕೇವಲ 88 ದಿನ ಮಾತ್ರ ಮಳೆಯಾಗಿದೆ. ವಾರ್ಷಿಕವಾಗಿ ಮಳೆ ದಾಖಲಾಗುವ ಸರಾಸರಿ ದಿನಗಳು 165.. ಗರಿಷ್ಟ 202 (2021) ಕನಿಷ್ಟ 144 (1986 & 2017) ನನ್ನ ತಂದೆಯವರ ಡೈರಿಯಲ್ಲಿ ದಾಖಲಾದಂತೆ 1965 ರಲ್ಲಿ ಕೇವಲ 123 ದಿನಗಳಷ್ಷೇ ಮಳೆ ದಾಖಲಾಗಿತ್ತು.

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

2 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

10 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

13 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago