Advertisement
ಕೃಷಿ

ರೈತರ ಬೆಳೆ ಪರಿಹಾರ | ಬೆಳೆ ಹಾನಿಗೆ ಎಷ್ಟು ಸಬ್ಸಿಡಿ ಬಿಡುಗಡೆ..?

Share

ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ 14.24ಲಕ್ಷ ರೈತರ ಬ್ಯಾಂಕ್ ಖಾತೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ 1033.60 ಕೋಟಿ ರೂ ವಿಶೇಷ ಪ್ಯಾಕೇಜ್ ಫೋಷಿಸಲಾಗಿದೆ.

ಈ ಬಾರಿ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಈ ಜಿಲ್ಲೆಗಳಲ್ಲಿ ಅತಿ ಭಾರಿ ಹಾನಿ ಉಂಟಾಗಿದ್ದು, ಇಲ್ಲಿ ಒಟ್ಟು 14.58 ಲಕ್ಷ ಹೆಕ್ಟೇರ್ ಗಿಂತ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿ ಸುಮಾರು ರೂ 10,748 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಗರಿಷ್ಠ 2‌ ಹೆಕ್ಟೇರ್ ಮಾತ್ರ ಸೀಮಿತದಲ್ಲಿ ಪ್ರತಿ ಹಂತಕ್ಕೆ ಅನುಗುಣವಾಗಿ ಅಂದರೆ:

  • ಮಳೆಯಾಶ್ರಿತ ಬೆಳೆಗಳು: ರೂ 8500 ರಿಂದ ರೂ 17000 ಪ್ರತಿ ಹೆಕ್ಟೇರ್ ಗೆ
  • ನೀರಾವರಿ ಬೆಳೆಗಳು: ರೂ 17000 ರಿಂದ ರೂ 25500 ಪ್ರತಿ ಹೆಕ್ಟೇರ್
  • ಬಹುವಾರ್ಷಿಕ ಬೆಳೆಗಳು: ರೂ 22500 ರಿಂದ ರೂ 31000 ಪ್ರತಿ ಹೆಕ್ಟೇರ್

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

26 minutes ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

10 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

10 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

10 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

10 hours ago