ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ 14.24ಲಕ್ಷ ರೈತರ ಬ್ಯಾಂಕ್ ಖಾತೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ 1033.60 ಕೋಟಿ ರೂ ವಿಶೇಷ ಪ್ಯಾಕೇಜ್ ಫೋಷಿಸಲಾಗಿದೆ.
ಈ ಬಾರಿ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಈ ಜಿಲ್ಲೆಗಳಲ್ಲಿ ಅತಿ ಭಾರಿ ಹಾನಿ ಉಂಟಾಗಿದ್ದು, ಇಲ್ಲಿ ಒಟ್ಟು 14.58 ಲಕ್ಷ ಹೆಕ್ಟೇರ್ ಗಿಂತ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿ ಸುಮಾರು ರೂ 10,748 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಗರಿಷ್ಠ 2 ಹೆಕ್ಟೇರ್ ಮಾತ್ರ ಸೀಮಿತದಲ್ಲಿ ಪ್ರತಿ ಹಂತಕ್ಕೆ ಅನುಗುಣವಾಗಿ ಅಂದರೆ:
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…