Advertisement
MIRROR FOCUS

ಮುಂಗಾರು ಪ್ರವೇಶ | ಮುಂದಿನ 2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ | ಮೀನುಗಾರರಿಂದ ಬಲೆ ಹೆಣೆಯುವ ಕಾರ್ಯ ಆರಂಭ

Share

ಮುಂಗಾರು ಮಳೆ(Monsoon rain) ಆರಂಭವಾಗುತ್ತಿದ್ದಂತೆ ಮೀನುಗಾರಿಕೆಗೆ(Fishing) ವಿರಾಮ. ಇನ್ನೇನು ಕರಾವಳಿಗೆ(Coastal) ಮುಂಗಾರು ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ಎರಡು ತಿಂಗಳ ಕಾಲ ಮೀನುಗಾರಿಕೆ  ಸ್ಥಗಿತಗೊಳ್ಳಲಿದೆ. ಮೀನುಗಾರಿಕೆ ಸ್ಥಗಿತಗೊಳಿಸಿ ಬೋಟುಗಳು(Boats) ಈಗಾಗಲೇ ತೀರ ಸೇರುತ್ತಿದ್ದು, ಮೀನುಗಾರರು ಬಲೆ(Fishing net) ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Advertisement
Advertisement

2 ತಿಂಗಳ ಕಾಲ ಮೀನುಗಾರಿಕೆ ಸ್ಥಗಿತ : ಜೂನ್ 1 ರಿಂದ ಜುಲೈ 31 ರವರೆಗೆ ಎರಡು ತಿಂಗಳ ಕಾಲ ಮೀನುಗಾರಿಕೆಗೆ ನಿಷೇಧವಿದ್ದು, ಕಡಲ ಮಕ್ಕಳು ಸಮುದ್ರಕ್ಕೆ ಇಳಿಯದೆ ತೀರ ಸೇರಲೇಬೇಕಿದೆ. ರಾಜ್ಯ ಸರಕಾರದ ಸೂಚನೆ ಹಾಗೂ ಮೀನುಗಾರಿಕೆ ನಿಯಂತ್ರಣ ಕಾಯ್ದೆಯಂತೆ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳಲ್ಲಿ ಮೀನುಗಾರಿಕೆ ನಡೆಸುವುದನ್ನು ಸರಕಾರ ನಿಷೇಧಿಸಿದೆ. ಆದ್ದರಿಂದ ನಾಡದೋಣಿ ಹೊರತುಪಡಿಸಿ ಪರ್ಸಿನ್, ಟ್ರಾಲ್ ಬೋಟ್‍ಗಳು ಎರಡು ತಿಂಗಳುಗಳ ಕಾಲ ಮೀನುಗಾರಿಕೆ ನಿಷೇಧಿಸಿ ತೀರದಲ್ಲಿ ಲಂಗರು ಹಾಕುತ್ತದೆ.

ಬಲೆ ಹೆಣೆಯುವ ಕಾರ್ಯ: ಸದ್ಯ  ಕರಾವಳಿಯ ಮೀನುಗಾರರು ಮುಂದಿನ ಎರಡು ತಿಂಗಳ ಮೀನುಗಾರಿಕೆಗೆ ತೆರಳುವಂತಿಲ್ಲ. ಆದ್ದರಿಂದ ಈ ಸಮಯದಲ್ಲಿ ಅವರು ತಮ್ಮ ಬಲೆಗಳ, ಹಾಳಾದ ಬೋಟ್ ಗಳ ರಿಪೇರಿ ಕಾರ್ಯದಲ್ಲಿ ನಿರತರಾಗುತ್ತಾರೆ. ಈಗಾಗಲೇ ಕಡಲ ಮಕ್ಕಳು ಹಾಳಾದ ಬಲೆಗಳನ್ನು ಮತ್ತೆ ಹೆಣೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಾಕಷ್ಟು ದೊಡ್ಡದಾದ ಬಲೆಗಳನ್ನು ಹೆಣೆಯಲು ಐದಾರು ಮಂದಿ ಜೊತೆ ಸೇರಿಕೊಂಡು ಕೆಲಸ ಮಾಡುತ್ತಾರೆ. ಮೊದಲು ಅಶುಚಿಯಾದ ಶುಚಿಗೊಳಿಸಿ, ಹರಿದ ಬಲೆಗಳನ್ನು ಹೆಣೆಯುತ್ತಾರೆ. ಹೀಗೆ ರಿಪೇರಿಯಾದ ಬಲೆಗಳನ್ನು ಮುಂದಿನ ಎರಡು ತಿಂಗಳ ಕಾಲ ಸುರಕ್ಷಿತವಾಗಿ ಇಡಲಾಗುತ್ತದೆ. ಬಳಿಕ ಈ ಬಲೆಗಳನ್ನು ಮುಂದಿನ ಎರಡು ತಿಂಗಳ ಬಳಿಕದ ಮೀನುಗಾರಿಕೆಗೆ ಬಳಸಲಾಗುತ್ತದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

4 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

4 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

4 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

4 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

4 hours ago