ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಣ

November 15, 2024
11:20 PM

ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದ್ದಾರೆ.

Advertisement
Advertisement
Advertisement
Advertisement

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್‌ಸಿಡಿ ಘಟಕ ವತಿಯಿಂದ ಸಿಮ್ಸ್ ವೈದ್ಯಕೀಯ ಕಾಲೇಜಿನ ಎನ್‌ಸಿಡಿ ಆವರಣದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿರು.

Advertisement

ಜಿಲ್ಲಾ ವೈದ್ಯಾಧಿಕಾರಿ ಡಾ.ನಟರಾಜ್ ಮಾತನಾಡಿ, ಮಧುಮೇಹದಿಂದ ಕಿಡ್ನಿ ವೈಫಲ್ಯ, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು, ನರಗಳಿಗೆ ಹಾನಿಯಾಗುವುದು ಸೇರಿದಂತೆ ಅನೇಕ ಕಾಯಿಲೆಗಳಿಗೆ ಮಧುಮೇಹ ಕಾರಣವಾಗುತ್ತದೆ ಎಂದರು. ಮಧುಮೇಹ ನಿಯಂತ್ರಿಸಲು ಪ್ರತಿನಿತ್ಯ ದೈಹಿಕ ಚಟುವಟಿಕೆ, ಆರೋಗ್ಯಕರ ಆಹಾರ ಸೇವನೆ, ತಾಜಾ ಹಣ್ಣು, ತರಕಾರಿ, ಧಾನ್ಯಗಳನ್ನು ಹೆಚ್ಚಾಗಿ ಸೇವಿಸುವುದು ಮತ್ತು ಮದ್ಯಪಾನ ತ್ಯಜಿಸುವುದು, ದಿನನಿತ್ಯ ನಿಗದಿತ ಚಿಕಿತ್ಸೆ ಪಾಲನೆ, ನಿಯಮಿತ ರಕ್ತದ ಸಕ್ಕರೆ ಪರೀಕ್ಷೆ ಮಾಡಿಸುವ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror