ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಣ

November 15, 2024
11:20 PM

ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್‌ಸಿಡಿ ಘಟಕ ವತಿಯಿಂದ ಸಿಮ್ಸ್ ವೈದ್ಯಕೀಯ ಕಾಲೇಜಿನ ಎನ್‌ಸಿಡಿ ಆವರಣದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿರು.

ಜಿಲ್ಲಾ ವೈದ್ಯಾಧಿಕಾರಿ ಡಾ.ನಟರಾಜ್ ಮಾತನಾಡಿ, ಮಧುಮೇಹದಿಂದ ಕಿಡ್ನಿ ವೈಫಲ್ಯ, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು, ನರಗಳಿಗೆ ಹಾನಿಯಾಗುವುದು ಸೇರಿದಂತೆ ಅನೇಕ ಕಾಯಿಲೆಗಳಿಗೆ ಮಧುಮೇಹ ಕಾರಣವಾಗುತ್ತದೆ ಎಂದರು. ಮಧುಮೇಹ ನಿಯಂತ್ರಿಸಲು ಪ್ರತಿನಿತ್ಯ ದೈಹಿಕ ಚಟುವಟಿಕೆ, ಆರೋಗ್ಯಕರ ಆಹಾರ ಸೇವನೆ, ತಾಜಾ ಹಣ್ಣು, ತರಕಾರಿ, ಧಾನ್ಯಗಳನ್ನು ಹೆಚ್ಚಾಗಿ ಸೇವಿಸುವುದು ಮತ್ತು ಮದ್ಯಪಾನ ತ್ಯಜಿಸುವುದು, ದಿನನಿತ್ಯ ನಿಗದಿತ ಚಿಕಿತ್ಸೆ ಪಾಲನೆ, ನಿಯಮಿತ ರಕ್ತದ ಸಕ್ಕರೆ ಪರೀಕ್ಷೆ ಮಾಡಿಸುವ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror