ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಣ

November 15, 2024
11:20 PM

ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್‌ಸಿಡಿ ಘಟಕ ವತಿಯಿಂದ ಸಿಮ್ಸ್ ವೈದ್ಯಕೀಯ ಕಾಲೇಜಿನ ಎನ್‌ಸಿಡಿ ಆವರಣದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿರು.

ಜಿಲ್ಲಾ ವೈದ್ಯಾಧಿಕಾರಿ ಡಾ.ನಟರಾಜ್ ಮಾತನಾಡಿ, ಮಧುಮೇಹದಿಂದ ಕಿಡ್ನಿ ವೈಫಲ್ಯ, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು, ನರಗಳಿಗೆ ಹಾನಿಯಾಗುವುದು ಸೇರಿದಂತೆ ಅನೇಕ ಕಾಯಿಲೆಗಳಿಗೆ ಮಧುಮೇಹ ಕಾರಣವಾಗುತ್ತದೆ ಎಂದರು. ಮಧುಮೇಹ ನಿಯಂತ್ರಿಸಲು ಪ್ರತಿನಿತ್ಯ ದೈಹಿಕ ಚಟುವಟಿಕೆ, ಆರೋಗ್ಯಕರ ಆಹಾರ ಸೇವನೆ, ತಾಜಾ ಹಣ್ಣು, ತರಕಾರಿ, ಧಾನ್ಯಗಳನ್ನು ಹೆಚ್ಚಾಗಿ ಸೇವಿಸುವುದು ಮತ್ತು ಮದ್ಯಪಾನ ತ್ಯಜಿಸುವುದು, ದಿನನಿತ್ಯ ನಿಗದಿತ ಚಿಕಿತ್ಸೆ ಪಾಲನೆ, ನಿಯಮಿತ ರಕ್ತದ ಸಕ್ಕರೆ ಪರೀಕ್ಷೆ ಮಾಡಿಸುವ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror