ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್ಸಿಡಿ ಘಟಕ ವತಿಯಿಂದ ಸಿಮ್ಸ್ ವೈದ್ಯಕೀಯ ಕಾಲೇಜಿನ ಎನ್ಸಿಡಿ ಆವರಣದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿರು.
ಜಿಲ್ಲಾ ವೈದ್ಯಾಧಿಕಾರಿ ಡಾ.ನಟರಾಜ್ ಮಾತನಾಡಿ, ಮಧುಮೇಹದಿಂದ ಕಿಡ್ನಿ ವೈಫಲ್ಯ, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು, ನರಗಳಿಗೆ ಹಾನಿಯಾಗುವುದು ಸೇರಿದಂತೆ ಅನೇಕ ಕಾಯಿಲೆಗಳಿಗೆ ಮಧುಮೇಹ ಕಾರಣವಾಗುತ್ತದೆ ಎಂದರು. ಮಧುಮೇಹ ನಿಯಂತ್ರಿಸಲು ಪ್ರತಿನಿತ್ಯ ದೈಹಿಕ ಚಟುವಟಿಕೆ, ಆರೋಗ್ಯಕರ ಆಹಾರ ಸೇವನೆ, ತಾಜಾ ಹಣ್ಣು, ತರಕಾರಿ, ಧಾನ್ಯಗಳನ್ನು ಹೆಚ್ಚಾಗಿ ಸೇವಿಸುವುದು ಮತ್ತು ಮದ್ಯಪಾನ ತ್ಯಜಿಸುವುದು, ದಿನನಿತ್ಯ ನಿಗದಿತ ಚಿಕಿತ್ಸೆ ಪಾಲನೆ, ನಿಯಮಿತ ರಕ್ತದ ಸಕ್ಕರೆ ಪರೀಕ್ಷೆ ಮಾಡಿಸುವ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ. ಜೊತೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆ ತಟ್ಟೆಯ ನಿಷೇಧವು ಅಡಿಕೆ ಕೃಷಿಗೆ ನೇರವಾಗಿ ಮಾತ್ರವಲ್ಲ, ಪರೋಕ್ಷವಾಗಿ ಸತತ…
ತಿರುಗಾಟವು ಜ್ಞಾನವೃದ್ಧಿಗೆ ಹೇತು. ಓಡಾಡದವನ ಜ್ಞಾನಕ್ಕೆ ಉಸಿರು ಇರುವುದಿಲ್ಲ. ತಂತ್ರಜ್ಞಾನದ ವಾಯುವೇಗದ ಕಾಲಘಟ್ಟದಲ್ಲಿ…
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…