ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್ಸಿಡಿ ಘಟಕ ವತಿಯಿಂದ ಸಿಮ್ಸ್ ವೈದ್ಯಕೀಯ ಕಾಲೇಜಿನ ಎನ್ಸಿಡಿ ಆವರಣದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿರು.
ಜಿಲ್ಲಾ ವೈದ್ಯಾಧಿಕಾರಿ ಡಾ.ನಟರಾಜ್ ಮಾತನಾಡಿ, ಮಧುಮೇಹದಿಂದ ಕಿಡ್ನಿ ವೈಫಲ್ಯ, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು, ನರಗಳಿಗೆ ಹಾನಿಯಾಗುವುದು ಸೇರಿದಂತೆ ಅನೇಕ ಕಾಯಿಲೆಗಳಿಗೆ ಮಧುಮೇಹ ಕಾರಣವಾಗುತ್ತದೆ ಎಂದರು. ಮಧುಮೇಹ ನಿಯಂತ್ರಿಸಲು ಪ್ರತಿನಿತ್ಯ ದೈಹಿಕ ಚಟುವಟಿಕೆ, ಆರೋಗ್ಯಕರ ಆಹಾರ ಸೇವನೆ, ತಾಜಾ ಹಣ್ಣು, ತರಕಾರಿ, ಧಾನ್ಯಗಳನ್ನು ಹೆಚ್ಚಾಗಿ ಸೇವಿಸುವುದು ಮತ್ತು ಮದ್ಯಪಾನ ತ್ಯಜಿಸುವುದು, ದಿನನಿತ್ಯ ನಿಗದಿತ ಚಿಕಿತ್ಸೆ ಪಾಲನೆ, ನಿಯಮಿತ ರಕ್ತದ ಸಕ್ಕರೆ ಪರೀಕ್ಷೆ ಮಾಡಿಸುವ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…