ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್ಸಿಡಿ ಘಟಕ ವತಿಯಿಂದ ಸಿಮ್ಸ್ ವೈದ್ಯಕೀಯ ಕಾಲೇಜಿನ ಎನ್ಸಿಡಿ ಆವರಣದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿರು.
ಜಿಲ್ಲಾ ವೈದ್ಯಾಧಿಕಾರಿ ಡಾ.ನಟರಾಜ್ ಮಾತನಾಡಿ, ಮಧುಮೇಹದಿಂದ ಕಿಡ್ನಿ ವೈಫಲ್ಯ, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು, ನರಗಳಿಗೆ ಹಾನಿಯಾಗುವುದು ಸೇರಿದಂತೆ ಅನೇಕ ಕಾಯಿಲೆಗಳಿಗೆ ಮಧುಮೇಹ ಕಾರಣವಾಗುತ್ತದೆ ಎಂದರು. ಮಧುಮೇಹ ನಿಯಂತ್ರಿಸಲು ಪ್ರತಿನಿತ್ಯ ದೈಹಿಕ ಚಟುವಟಿಕೆ, ಆರೋಗ್ಯಕರ ಆಹಾರ ಸೇವನೆ, ತಾಜಾ ಹಣ್ಣು, ತರಕಾರಿ, ಧಾನ್ಯಗಳನ್ನು ಹೆಚ್ಚಾಗಿ ಸೇವಿಸುವುದು ಮತ್ತು ಮದ್ಯಪಾನ ತ್ಯಜಿಸುವುದು, ದಿನನಿತ್ಯ ನಿಗದಿತ ಚಿಕಿತ್ಸೆ ಪಾಲನೆ, ನಿಯಮಿತ ರಕ್ತದ ಸಕ್ಕರೆ ಪರೀಕ್ಷೆ ಮಾಡಿಸುವ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…