ಸುದ್ದಿಗಳು

ಮಕ್ಕಳ ಮೊಬೈಲ್ ದುರ್ಬಳಕೆಯನ್ನು ಹೇಗೆ ನಿಯಂತ್ರಿಸುವುದು ? | ಇಲ್ಲಿದೆ ನೋಡಿ ಟಿಪ್ಸ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊರೋನಾ ಕಾರಣದಿಂದ ಮಕ್ಕಳಿಗೆ ಆನ್‌ ಲೈನ್‌ ಕ್ಲಾಸ್‌ ಅನಿವಾರ್ಯವಾಗಿದೆ. ಒಂದು ಕಾಲದಲ್ಲಿ ಮಕ್ಕಳಿಗೆ ಸಂಪೂರ್ಣ ನಿಯಂತ್ರಣದಲ್ಲಿ ಇದ್ದ ಮೊಬೈಲ್‌ ಬಳಕೆ ಈಗ ಅನಿವಾರ್ಯವಾಗಿದೆ.  ಮೊಬೈಲ್ ಮಕ್ಕಳ ಕಲಿಕೆಯ ಉಪಕರಣದ ಸಾಲಿಗೆ ಈಗ ಸೇರಿದೆ.

Advertisement
Advertisement

ಆದರೆ ಇಂಟರ್ನೆಟ್ ಬಳಸುವ ಮಕ್ಕಳು ಎಲ್ಲಿ ದಾರಿ ತಪ್ಪುವರೋ ಎಂಬ ಆತಂಕ ಪೋಷಕರಿಗೆ ನಿತ್ಯವೂ ಕಾಡುತ್ತದೆ. ಇದಕ್ಕಾಗಿ ಪೋಷಕರು ಮಕ್ಕಳ ಮೊಬೈಲ್ ಬಳಕೆಯನ್ನು ನಿಯಂತ್ರಿಸುವುದಕ್ಕಾಗಿ ಅನೇಕ ಅಪ್ಲಿಕೇಶನ್ ಇವೆ. ಅದರಲ್ಲಿ ಒಂದು ಅಪ್ಲಿಕೇಶನ್- ಗೂಗಲ್ ಫ್ಯಾಮಿಲಿ ಲಿಂಕ್ ಫಾರ್ ಪರೆಂಟ್ಸ್, ಫ್ಯಾಮಿಲಿ ಲಿಂಕ್ ಫಾರ್ ಚಿಲ್ಡ್ರನ್ ಅಂಡ್ ಟೀನೇಜರ್ಸ್. ಅಪ್ಲಿಕೇಶನ್ ನಿಂದಾಗಿ ತಮ್ಮ ಮಕ್ಕಳು ಯಾವ ಆಪ್ ಬಳಸುತ್ತಿದ್ದಾರೆ, ಎಷ್ಟು ಸಮಯ ಅಪ್ಲಿಕೇಶನ್ನಲ್ಲಿ ಕಳೆಯುತ್ತಿದ್ದಾರೆ , ಜೊತೆಗೆ ಯಾವ ಹೊಸ ಹೊಸ ಅಪ್ಲಿಕೇಶನ್ಸ್ ಡೌನ್ಲೋಡ್ ಮಾಡಿದರು, ಆ ಮಾಹಿತಿಯನ್ನು ಈ ಅಪ್ಲಿಕೇಶನ್ ಮೂಲಕ ತಿಳಿಯಬಹುದು. ಅಲ್ಲದೆ ಮಕ್ಕಳ ಲೋಕೇಶ್ ಅನ್ನು ಜಿ ಪಿ‌ ಆರ್‌ ಎಸ್ ಮೂಲಕ ತಿಳಿಯಬಹುದು. ಇದರ ಮಾಹಿತಿಯ ಲಿಂಕ್ ಇಲ್ಲಿದೆ…

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ

ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…

3 hours ago

ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ

ಲಡಾಖ್‌ನ ದ್ರಾಸುದಲ್ಲಿಂದು  26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ   ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…

4 hours ago

ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ

ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…

5 hours ago

ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…

8 hours ago

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ

ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…

11 hours ago

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…

11 hours ago