Advertisement
Opinion

ಮೊಳಕೆ ಬರಿಸಿದ ಕಾಳುಗಳನ್ನು ಹೇಗೆ ಬಳಸುವುದು? | ಅತಿಯಾದ ಮೊಳಕೆ ಅಪಾಯಕಾರಿಯೇ?

Share

ನಮ್ಮ ನಿಯಮಿತ ಆಹಾರದ(Food) ಪ್ರಮುಖ ಭಾಗವೆಂದರೆ ಗೋಧಿ(Wheat), ಅಕ್ಕಿ(Rice), ಬೇಳೆ, ಸಜ್ಜೆ, ಕೆಲವು ಸಿರಿಧಾನ್ಯಗಳು(Serials) ಮತ್ತು ಬೇಳೆಕಾಳುಗಳಾದ(Pulses) ಹೆಸರು ಚೆನ್ನಂಗಿ, ಮಟ್ಕಿ ಮತ್ತು ಇತರ ಅನೇಕ ಕಾಳುಗಳು. ಇತ್ತೀಚಿನ ದಿನಗಳಲ್ಲಿ, ಧಾನ್ಯಗಳನ್ನು ಮೊಳಕೆಯೊಡಿಸಲು(Sprouted) ಕೆಲವು ವಿಶೇಷ ರೀತಿಯ ಪಾತ್ರೆಗಳು ಸಹ ಲಭ್ಯವಿದೆ. ದ್ವಿದಳ ಧಾನ್ಯಗಳ ಮೊಳಕೆಯೊಡೆಯುವುದು ನೈಸರ್ಗಿಕ ಪ್ರಕ್ರಿಯೆ.

ಈ ದ್ವಿದಳ ಧಾನ್ಯಗಳು ಡಬ್ಬಿಯಲ್ಲಿ ಮತ್ತು ಒಣಗಿರುವವರೆಗೆ, ಅವು ಸಂಪೂರ್ಣವಾಗಿ ನಿಷ್ಕ್ರಿಯವಾಗಿರುತ್ತವೆ. ಅವು ಮೊಳಕೆಯೊಡೆಯಲು ಕೆಲವು ಪರಿಸ್ಥಿತಿಗಳು ಅವಶ್ಯಕತೆ ಇದೆ. ಆರ್ದ್ರತೆ ಮತ್ತು ಕತ್ತಲೆ ಅದರ ಪ್ರಮುಖ ಭಾಗಗಳು! ನಾವು ಧಾನ್ಯಗಳನ್ನು ನೀರಿನಲ್ಲಿ ನೆನೆಸುತ್ತೇವೆ. ನಂತರ ಅವು ಮೊಳಕೆಯೊಡೆಯುತ್ತವೆ ಮತ್ತು ದಿನ ದಿನಕ್ಕೆ ಬೆಳೆಯಲು ಪ್ರಾರಂಭಿಸುತ್ತವೆ. ಮೊಳಕೆಯೊಡೆಯುವ ಮೊದಲು, ಧಾನ್ಯದಲ್ಲಿನ ಪಿಷ್ಟವು ನಿಧಾನವಾಗಿ ಪ್ರೋಟೀನ್ ಆಗಿ ಬದಲಾಗುತ್ತದೆ; ಅದೇ ಸಮಯದಲ್ಲಿ, ‘ಬಿ’, ‘ಸಿ’ ಅಥವಾ ಕೆಲವೊಮ್ಮೆ ‘ಇ’ ವಿಟಮಿನ್‌ಗಳ ಪ್ರಮಾಣವೂ ಹೆಚ್ಚಾಗಲು ಪ್ರಾರಂಭಿಸುತ್ತದೆ. ಆದ್ದರಿಂದ, ಮೊಳಕೆಯೊಡೆದ ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯವೂ ಹೆಚ್ಚಾಗುತ್ತದೆ. ಆದರೆ ಆದರೆ ನಾವು ಈ ಕಾಳು ಮೊಳಕೆಯನ್ನು ಎಷ್ಟು ಬೆಳೆಯಲು ಬಿಡಬೇಕು?

ಮೊಳಕೆಯೊಡೆದ ಬೇಳೆಕಾಳುಗಳಲ್ಲಿ ಜೀವಸತ್ವಗಳ ಪ್ರಮಾಣವು ಹೆಚ್ಚಾಗಿರುತ್ತದೆ ಎಂಬುದು ನಿಜವಾದರೂ, ಈ ಕ್ರಮವು ಮತ್ತಷ್ಟು ಹೆಚ್ಚಾದರೆ, ವಿಟಮಿನ್ಗಳ ಪ್ರಮಾಣವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಮತ್ತು ಕೆಲವೊಮ್ಮೆ ದೀರ್ಘಕಾಲ ಮೊಳಕೆಯೊಡೆದ ಬೇಳೆಕಾಳುಗಳು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆಹಾರದಲ್ಲಿ ಯಾವುದೇ ಬೇಳೆಕಾಳುಗಳು ಸ್ವಲ್ಪ ಮೊಳಕೆ ಬಂದರೆ ಅವುಗಳನ್ನು ಬಳಸುವುದು ಉತ್ತಮ! ಅಂದರೆ, ಮೊಳಕೆಯು ಸುಮಾರು ಎರಡರಿಂದ ಮೂರು ಮಿಮಿ ಉದ್ದ ಬೆಳೆದರೆ ಸಾಕು. ಅಲ್ಲದೆ, ಅಂಕುರಿಸುವ ಪರಿಸ್ಥಿತಿಗಳನ್ನು ನಾವು ತಿಳಿದಿರುವ ಕಾರಣ, ನಾವು ಅದಕ್ಕಾಗಿ ಪ್ರತ್ಯೇಕ ಬಾಕ್ಸ್ ಅನ್ನು ಖರೀದಿಸಬೇಕಾಗಿಲ್ಲ.

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

4 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

5 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

5 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

13 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

17 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

17 hours ago