Advertisement
Opinion

ಮೊಳಕೆ ಬರಿಸಿದ ಕಾಳುಗಳನ್ನು ಹೇಗೆ ಬಳಸುವುದು? | ಅತಿಯಾದ ಮೊಳಕೆ ಅಪಾಯಕಾರಿಯೇ?

Share

ನಮ್ಮ ನಿಯಮಿತ ಆಹಾರದ(Food) ಪ್ರಮುಖ ಭಾಗವೆಂದರೆ ಗೋಧಿ(Wheat), ಅಕ್ಕಿ(Rice), ಬೇಳೆ, ಸಜ್ಜೆ, ಕೆಲವು ಸಿರಿಧಾನ್ಯಗಳು(Serials) ಮತ್ತು ಬೇಳೆಕಾಳುಗಳಾದ(Pulses) ಹೆಸರು ಚೆನ್ನಂಗಿ, ಮಟ್ಕಿ ಮತ್ತು ಇತರ ಅನೇಕ ಕಾಳುಗಳು. ಇತ್ತೀಚಿನ ದಿನಗಳಲ್ಲಿ, ಧಾನ್ಯಗಳನ್ನು ಮೊಳಕೆಯೊಡಿಸಲು(Sprouted) ಕೆಲವು ವಿಶೇಷ ರೀತಿಯ ಪಾತ್ರೆಗಳು ಸಹ ಲಭ್ಯವಿದೆ. ದ್ವಿದಳ ಧಾನ್ಯಗಳ ಮೊಳಕೆಯೊಡೆಯುವುದು ನೈಸರ್ಗಿಕ ಪ್ರಕ್ರಿಯೆ.

ಈ ದ್ವಿದಳ ಧಾನ್ಯಗಳು ಡಬ್ಬಿಯಲ್ಲಿ ಮತ್ತು ಒಣಗಿರುವವರೆಗೆ, ಅವು ಸಂಪೂರ್ಣವಾಗಿ ನಿಷ್ಕ್ರಿಯವಾಗಿರುತ್ತವೆ. ಅವು ಮೊಳಕೆಯೊಡೆಯಲು ಕೆಲವು ಪರಿಸ್ಥಿತಿಗಳು ಅವಶ್ಯಕತೆ ಇದೆ. ಆರ್ದ್ರತೆ ಮತ್ತು ಕತ್ತಲೆ ಅದರ ಪ್ರಮುಖ ಭಾಗಗಳು! ನಾವು ಧಾನ್ಯಗಳನ್ನು ನೀರಿನಲ್ಲಿ ನೆನೆಸುತ್ತೇವೆ. ನಂತರ ಅವು ಮೊಳಕೆಯೊಡೆಯುತ್ತವೆ ಮತ್ತು ದಿನ ದಿನಕ್ಕೆ ಬೆಳೆಯಲು ಪ್ರಾರಂಭಿಸುತ್ತವೆ. ಮೊಳಕೆಯೊಡೆಯುವ ಮೊದಲು, ಧಾನ್ಯದಲ್ಲಿನ ಪಿಷ್ಟವು ನಿಧಾನವಾಗಿ ಪ್ರೋಟೀನ್ ಆಗಿ ಬದಲಾಗುತ್ತದೆ; ಅದೇ ಸಮಯದಲ್ಲಿ, ‘ಬಿ’, ‘ಸಿ’ ಅಥವಾ ಕೆಲವೊಮ್ಮೆ ‘ಇ’ ವಿಟಮಿನ್‌ಗಳ ಪ್ರಮಾಣವೂ ಹೆಚ್ಚಾಗಲು ಪ್ರಾರಂಭಿಸುತ್ತದೆ. ಆದ್ದರಿಂದ, ಮೊಳಕೆಯೊಡೆದ ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯವೂ ಹೆಚ್ಚಾಗುತ್ತದೆ. ಆದರೆ ಆದರೆ ನಾವು ಈ ಕಾಳು ಮೊಳಕೆಯನ್ನು ಎಷ್ಟು ಬೆಳೆಯಲು ಬಿಡಬೇಕು?

ಮೊಳಕೆಯೊಡೆದ ಬೇಳೆಕಾಳುಗಳಲ್ಲಿ ಜೀವಸತ್ವಗಳ ಪ್ರಮಾಣವು ಹೆಚ್ಚಾಗಿರುತ್ತದೆ ಎಂಬುದು ನಿಜವಾದರೂ, ಈ ಕ್ರಮವು ಮತ್ತಷ್ಟು ಹೆಚ್ಚಾದರೆ, ವಿಟಮಿನ್ಗಳ ಪ್ರಮಾಣವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಮತ್ತು ಕೆಲವೊಮ್ಮೆ ದೀರ್ಘಕಾಲ ಮೊಳಕೆಯೊಡೆದ ಬೇಳೆಕಾಳುಗಳು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆಹಾರದಲ್ಲಿ ಯಾವುದೇ ಬೇಳೆಕಾಳುಗಳು ಸ್ವಲ್ಪ ಮೊಳಕೆ ಬಂದರೆ ಅವುಗಳನ್ನು ಬಳಸುವುದು ಉತ್ತಮ! ಅಂದರೆ, ಮೊಳಕೆಯು ಸುಮಾರು ಎರಡರಿಂದ ಮೂರು ಮಿಮಿ ಉದ್ದ ಬೆಳೆದರೆ ಸಾಕು. ಅಲ್ಲದೆ, ಅಂಕುರಿಸುವ ಪರಿಸ್ಥಿತಿಗಳನ್ನು ನಾವು ತಿಳಿದಿರುವ ಕಾರಣ, ನಾವು ಅದಕ್ಕಾಗಿ ಪ್ರತ್ಯೇಕ ಬಾಕ್ಸ್ ಅನ್ನು ಖರೀದಿಸಬೇಕಾಗಿಲ್ಲ.

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

8 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

14 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

14 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

2 days ago