Advertisement
Opinion

ಮೊಳಕೆ ಬರಿಸಿದ ಕಾಳುಗಳನ್ನು ಹೇಗೆ ಬಳಸುವುದು? | ಅತಿಯಾದ ಮೊಳಕೆ ಅಪಾಯಕಾರಿಯೇ?

Share

ನಮ್ಮ ನಿಯಮಿತ ಆಹಾರದ(Food) ಪ್ರಮುಖ ಭಾಗವೆಂದರೆ ಗೋಧಿ(Wheat), ಅಕ್ಕಿ(Rice), ಬೇಳೆ, ಸಜ್ಜೆ, ಕೆಲವು ಸಿರಿಧಾನ್ಯಗಳು(Serials) ಮತ್ತು ಬೇಳೆಕಾಳುಗಳಾದ(Pulses) ಹೆಸರು ಚೆನ್ನಂಗಿ, ಮಟ್ಕಿ ಮತ್ತು ಇತರ ಅನೇಕ ಕಾಳುಗಳು. ಇತ್ತೀಚಿನ ದಿನಗಳಲ್ಲಿ, ಧಾನ್ಯಗಳನ್ನು ಮೊಳಕೆಯೊಡಿಸಲು(Sprouted) ಕೆಲವು ವಿಶೇಷ ರೀತಿಯ ಪಾತ್ರೆಗಳು ಸಹ ಲಭ್ಯವಿದೆ. ದ್ವಿದಳ ಧಾನ್ಯಗಳ ಮೊಳಕೆಯೊಡೆಯುವುದು ನೈಸರ್ಗಿಕ ಪ್ರಕ್ರಿಯೆ.

ಈ ದ್ವಿದಳ ಧಾನ್ಯಗಳು ಡಬ್ಬಿಯಲ್ಲಿ ಮತ್ತು ಒಣಗಿರುವವರೆಗೆ, ಅವು ಸಂಪೂರ್ಣವಾಗಿ ನಿಷ್ಕ್ರಿಯವಾಗಿರುತ್ತವೆ. ಅವು ಮೊಳಕೆಯೊಡೆಯಲು ಕೆಲವು ಪರಿಸ್ಥಿತಿಗಳು ಅವಶ್ಯಕತೆ ಇದೆ. ಆರ್ದ್ರತೆ ಮತ್ತು ಕತ್ತಲೆ ಅದರ ಪ್ರಮುಖ ಭಾಗಗಳು! ನಾವು ಧಾನ್ಯಗಳನ್ನು ನೀರಿನಲ್ಲಿ ನೆನೆಸುತ್ತೇವೆ. ನಂತರ ಅವು ಮೊಳಕೆಯೊಡೆಯುತ್ತವೆ ಮತ್ತು ದಿನ ದಿನಕ್ಕೆ ಬೆಳೆಯಲು ಪ್ರಾರಂಭಿಸುತ್ತವೆ. ಮೊಳಕೆಯೊಡೆಯುವ ಮೊದಲು, ಧಾನ್ಯದಲ್ಲಿನ ಪಿಷ್ಟವು ನಿಧಾನವಾಗಿ ಪ್ರೋಟೀನ್ ಆಗಿ ಬದಲಾಗುತ್ತದೆ; ಅದೇ ಸಮಯದಲ್ಲಿ, ‘ಬಿ’, ‘ಸಿ’ ಅಥವಾ ಕೆಲವೊಮ್ಮೆ ‘ಇ’ ವಿಟಮಿನ್‌ಗಳ ಪ್ರಮಾಣವೂ ಹೆಚ್ಚಾಗಲು ಪ್ರಾರಂಭಿಸುತ್ತದೆ. ಆದ್ದರಿಂದ, ಮೊಳಕೆಯೊಡೆದ ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯವೂ ಹೆಚ್ಚಾಗುತ್ತದೆ. ಆದರೆ ಆದರೆ ನಾವು ಈ ಕಾಳು ಮೊಳಕೆಯನ್ನು ಎಷ್ಟು ಬೆಳೆಯಲು ಬಿಡಬೇಕು?

ಮೊಳಕೆಯೊಡೆದ ಬೇಳೆಕಾಳುಗಳಲ್ಲಿ ಜೀವಸತ್ವಗಳ ಪ್ರಮಾಣವು ಹೆಚ್ಚಾಗಿರುತ್ತದೆ ಎಂಬುದು ನಿಜವಾದರೂ, ಈ ಕ್ರಮವು ಮತ್ತಷ್ಟು ಹೆಚ್ಚಾದರೆ, ವಿಟಮಿನ್ಗಳ ಪ್ರಮಾಣವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಮತ್ತು ಕೆಲವೊಮ್ಮೆ ದೀರ್ಘಕಾಲ ಮೊಳಕೆಯೊಡೆದ ಬೇಳೆಕಾಳುಗಳು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆಹಾರದಲ್ಲಿ ಯಾವುದೇ ಬೇಳೆಕಾಳುಗಳು ಸ್ವಲ್ಪ ಮೊಳಕೆ ಬಂದರೆ ಅವುಗಳನ್ನು ಬಳಸುವುದು ಉತ್ತಮ! ಅಂದರೆ, ಮೊಳಕೆಯು ಸುಮಾರು ಎರಡರಿಂದ ಮೂರು ಮಿಮಿ ಉದ್ದ ಬೆಳೆದರೆ ಸಾಕು. ಅಲ್ಲದೆ, ಅಂಕುರಿಸುವ ಪರಿಸ್ಥಿತಿಗಳನ್ನು ನಾವು ತಿಳಿದಿರುವ ಕಾರಣ, ನಾವು ಅದಕ್ಕಾಗಿ ಪ್ರತ್ಯೇಕ ಬಾಕ್ಸ್ ಅನ್ನು ಖರೀದಿಸಬೇಕಾಗಿಲ್ಲ.

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

2 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

7 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

7 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

15 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

17 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago