Advertisement
Opinion

ಮೊಳಕೆ ಬರಿಸಿದ ಕಾಳುಗಳನ್ನು ಹೇಗೆ ಬಳಸುವುದು? | ಅತಿಯಾದ ಮೊಳಕೆ ಅಪಾಯಕಾರಿಯೇ?

Share

ನಮ್ಮ ನಿಯಮಿತ ಆಹಾರದ(Food) ಪ್ರಮುಖ ಭಾಗವೆಂದರೆ ಗೋಧಿ(Wheat), ಅಕ್ಕಿ(Rice), ಬೇಳೆ, ಸಜ್ಜೆ, ಕೆಲವು ಸಿರಿಧಾನ್ಯಗಳು(Serials) ಮತ್ತು ಬೇಳೆಕಾಳುಗಳಾದ(Pulses) ಹೆಸರು ಚೆನ್ನಂಗಿ, ಮಟ್ಕಿ ಮತ್ತು ಇತರ ಅನೇಕ ಕಾಳುಗಳು. ಇತ್ತೀಚಿನ ದಿನಗಳಲ್ಲಿ, ಧಾನ್ಯಗಳನ್ನು ಮೊಳಕೆಯೊಡಿಸಲು(Sprouted) ಕೆಲವು ವಿಶೇಷ ರೀತಿಯ ಪಾತ್ರೆಗಳು ಸಹ ಲಭ್ಯವಿದೆ. ದ್ವಿದಳ ಧಾನ್ಯಗಳ ಮೊಳಕೆಯೊಡೆಯುವುದು ನೈಸರ್ಗಿಕ ಪ್ರಕ್ರಿಯೆ.

ಈ ದ್ವಿದಳ ಧಾನ್ಯಗಳು ಡಬ್ಬಿಯಲ್ಲಿ ಮತ್ತು ಒಣಗಿರುವವರೆಗೆ, ಅವು ಸಂಪೂರ್ಣವಾಗಿ ನಿಷ್ಕ್ರಿಯವಾಗಿರುತ್ತವೆ. ಅವು ಮೊಳಕೆಯೊಡೆಯಲು ಕೆಲವು ಪರಿಸ್ಥಿತಿಗಳು ಅವಶ್ಯಕತೆ ಇದೆ. ಆರ್ದ್ರತೆ ಮತ್ತು ಕತ್ತಲೆ ಅದರ ಪ್ರಮುಖ ಭಾಗಗಳು! ನಾವು ಧಾನ್ಯಗಳನ್ನು ನೀರಿನಲ್ಲಿ ನೆನೆಸುತ್ತೇವೆ. ನಂತರ ಅವು ಮೊಳಕೆಯೊಡೆಯುತ್ತವೆ ಮತ್ತು ದಿನ ದಿನಕ್ಕೆ ಬೆಳೆಯಲು ಪ್ರಾರಂಭಿಸುತ್ತವೆ. ಮೊಳಕೆಯೊಡೆಯುವ ಮೊದಲು, ಧಾನ್ಯದಲ್ಲಿನ ಪಿಷ್ಟವು ನಿಧಾನವಾಗಿ ಪ್ರೋಟೀನ್ ಆಗಿ ಬದಲಾಗುತ್ತದೆ; ಅದೇ ಸಮಯದಲ್ಲಿ, ‘ಬಿ’, ‘ಸಿ’ ಅಥವಾ ಕೆಲವೊಮ್ಮೆ ‘ಇ’ ವಿಟಮಿನ್‌ಗಳ ಪ್ರಮಾಣವೂ ಹೆಚ್ಚಾಗಲು ಪ್ರಾರಂಭಿಸುತ್ತದೆ. ಆದ್ದರಿಂದ, ಮೊಳಕೆಯೊಡೆದ ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯವೂ ಹೆಚ್ಚಾಗುತ್ತದೆ. ಆದರೆ ಆದರೆ ನಾವು ಈ ಕಾಳು ಮೊಳಕೆಯನ್ನು ಎಷ್ಟು ಬೆಳೆಯಲು ಬಿಡಬೇಕು?

ಮೊಳಕೆಯೊಡೆದ ಬೇಳೆಕಾಳುಗಳಲ್ಲಿ ಜೀವಸತ್ವಗಳ ಪ್ರಮಾಣವು ಹೆಚ್ಚಾಗಿರುತ್ತದೆ ಎಂಬುದು ನಿಜವಾದರೂ, ಈ ಕ್ರಮವು ಮತ್ತಷ್ಟು ಹೆಚ್ಚಾದರೆ, ವಿಟಮಿನ್ಗಳ ಪ್ರಮಾಣವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಮತ್ತು ಕೆಲವೊಮ್ಮೆ ದೀರ್ಘಕಾಲ ಮೊಳಕೆಯೊಡೆದ ಬೇಳೆಕಾಳುಗಳು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆಹಾರದಲ್ಲಿ ಯಾವುದೇ ಬೇಳೆಕಾಳುಗಳು ಸ್ವಲ್ಪ ಮೊಳಕೆ ಬಂದರೆ ಅವುಗಳನ್ನು ಬಳಸುವುದು ಉತ್ತಮ! ಅಂದರೆ, ಮೊಳಕೆಯು ಸುಮಾರು ಎರಡರಿಂದ ಮೂರು ಮಿಮಿ ಉದ್ದ ಬೆಳೆದರೆ ಸಾಕು. ಅಲ್ಲದೆ, ಅಂಕುರಿಸುವ ಪರಿಸ್ಥಿತಿಗಳನ್ನು ನಾವು ತಿಳಿದಿರುವ ಕಾರಣ, ನಾವು ಅದಕ್ಕಾಗಿ ಪ್ರತ್ಯೇಕ ಬಾಕ್ಸ್ ಅನ್ನು ಖರೀದಿಸಬೇಕಾಗಿಲ್ಲ.

ಕನ್ನಡಕ್ಕೆ: ಡಾ. ಪ್ರ. ಅ. ಕುಲಕರ್ಣಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

6 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago