Advertisement
ವೈರಲ್ ಸುದ್ದಿ

ಭಾರತೀಯ ಸೇನಾ ಯೋಧ ಅನ್ಮೋಲ್ ಚೌಧರಿಯ ಸಾಹಸ ವೀಡಿಯೋ ವೈರಲ್ | ಎಲ್ಲೆಡೆಯಿಂದಲೂ ಶಹಭಾಸ್‌ ಶಹಭಾಸ್…..‌ !

Share

ಭಾರತೀಯ ಸೇನೆಯ ಯೋಧ ಅನ್ಮೋಲ್ ಚೌಧರಿ ಅವರ ಡೇರ್‌ಡೆವಿಲ್ ಸಾಹಸನ್ನು ಪ್ರದರ್ಶಿಸುವ ವೀಡಿಯೋಗಳನ್ನು ತನ್ನ ಇನ್ಟ್ರಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅನ್ಮೋಲ್ ತನ್ನ ಸೇನಾ ಸಮವಸ್ತ್ರವನ್ನು ಧರಿಸಿ ತನ್ನ ಸಾಹಸವನ್ನು ಒಂದರ ನಂತರ ಒಂದರಂತೆ ಪ್ರದರ್ಶಿಸುತ್ತಿರುವ ವೀಡಿಯೋ ಜನರನ್ನು ಬೆರಗು ಮೂಡಿಸಿದೆ.

 

ಅನ್ಮೋಲ್ ಅವರು ಮರದ ಬಿದಿರಿನ ಮೇಲೆ ನಿಂತು ತನ್ನನ್ನು ತಾನೇ ಸಮತೋಲನಗೊಳಿಸಿಕೊಳ್ಳುತ್ತಿರುವುದು, ಮೂರು ಗಾಜಿನ ಬಾಟಲಿಗಳ ಮೇಲೆ ತನ್ನ ಎರಡೂ ಕಾಲುಗಳು ಮತ್ತು ಒಂದು ಕೈಯನ್ನು ಇಟ್ಟು ಪುಷ್‌ಅಪ್ ಮಾಡುವುದು, ತನ್ನ ಬೆನ್ನಿನ ಮೇಲೆ ಮೂವರು ಸೈನಿಕರನ್ನು ನಿಲ್ಲಿಸಿ ಇವರು ಪುಷ್‌ಅಪ್ ಮಾಡುವುದು ಇತ್ಯಾದಿ ಸಾಹಸದ ವೀಡಿಯೋಗಳನ್ನು ಅನ್ಮೋಲ್ ಅವರು ತನ್ನ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಾತ್ರವಲ್ಲದೆ ಎಲ್ಲರನ್ನು ಬೆರಗು ಮೂಡಿಸುವ ವೀಡಿಯೋ ಎಂದರೆ ನೀರು ತುಂಬಿರುವ ನಾಲ್ಕು ಬಕೆಟ್‌ಗಳ ಮೇಲೆ ಓಡುತ್ತೀರುವ ವೀಡಿಯೋ ಜನರನ್ನು ಆಶ್ಚರ್ಯಗೊಳಿಸಿದೆ.

ಅನ್ಮೋಲ್ ಅವರ ಸಾಹಸ ವೀಡಿಯೋಗಳಿಗೆ ಎಲ್ಲರೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

5 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

16 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago