Advertisement
ವೈರಲ್ ಸುದ್ದಿ

ಭಾರತೀಯ ಸೇನಾ ಯೋಧ ಅನ್ಮೋಲ್ ಚೌಧರಿಯ ಸಾಹಸ ವೀಡಿಯೋ ವೈರಲ್ | ಎಲ್ಲೆಡೆಯಿಂದಲೂ ಶಹಭಾಸ್‌ ಶಹಭಾಸ್…..‌ !

Share

ಭಾರತೀಯ ಸೇನೆಯ ಯೋಧ ಅನ್ಮೋಲ್ ಚೌಧರಿ ಅವರ ಡೇರ್‌ಡೆವಿಲ್ ಸಾಹಸನ್ನು ಪ್ರದರ್ಶಿಸುವ ವೀಡಿಯೋಗಳನ್ನು ತನ್ನ ಇನ್ಟ್ರಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅನ್ಮೋಲ್ ತನ್ನ ಸೇನಾ ಸಮವಸ್ತ್ರವನ್ನು ಧರಿಸಿ ತನ್ನ ಸಾಹಸವನ್ನು ಒಂದರ ನಂತರ ಒಂದರಂತೆ ಪ್ರದರ್ಶಿಸುತ್ತಿರುವ ವೀಡಿಯೋ ಜನರನ್ನು ಬೆರಗು ಮೂಡಿಸಿದೆ.

 

ಅನ್ಮೋಲ್ ಅವರು ಮರದ ಬಿದಿರಿನ ಮೇಲೆ ನಿಂತು ತನ್ನನ್ನು ತಾನೇ ಸಮತೋಲನಗೊಳಿಸಿಕೊಳ್ಳುತ್ತಿರುವುದು, ಮೂರು ಗಾಜಿನ ಬಾಟಲಿಗಳ ಮೇಲೆ ತನ್ನ ಎರಡೂ ಕಾಲುಗಳು ಮತ್ತು ಒಂದು ಕೈಯನ್ನು ಇಟ್ಟು ಪುಷ್‌ಅಪ್ ಮಾಡುವುದು, ತನ್ನ ಬೆನ್ನಿನ ಮೇಲೆ ಮೂವರು ಸೈನಿಕರನ್ನು ನಿಲ್ಲಿಸಿ ಇವರು ಪುಷ್‌ಅಪ್ ಮಾಡುವುದು ಇತ್ಯಾದಿ ಸಾಹಸದ ವೀಡಿಯೋಗಳನ್ನು ಅನ್ಮೋಲ್ ಅವರು ತನ್ನ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಾತ್ರವಲ್ಲದೆ ಎಲ್ಲರನ್ನು ಬೆರಗು ಮೂಡಿಸುವ ವೀಡಿಯೋ ಎಂದರೆ ನೀರು ತುಂಬಿರುವ ನಾಲ್ಕು ಬಕೆಟ್‌ಗಳ ಮೇಲೆ ಓಡುತ್ತೀರುವ ವೀಡಿಯೋ ಜನರನ್ನು ಆಶ್ಚರ್ಯಗೊಳಿಸಿದೆ.

ಅನ್ಮೋಲ್ ಅವರ ಸಾಹಸ ವೀಡಿಯೋಗಳಿಗೆ ಎಲ್ಲರೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

9 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

31 minutes ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

16 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago