Advertisement
ವೈರಲ್ ಸುದ್ದಿ

ಭಾರತೀಯ ಸೇನಾ ಯೋಧ ಅನ್ಮೋಲ್ ಚೌಧರಿಯ ಸಾಹಸ ವೀಡಿಯೋ ವೈರಲ್ | ಎಲ್ಲೆಡೆಯಿಂದಲೂ ಶಹಭಾಸ್‌ ಶಹಭಾಸ್…..‌ !

Share

ಭಾರತೀಯ ಸೇನೆಯ ಯೋಧ ಅನ್ಮೋಲ್ ಚೌಧರಿ ಅವರ ಡೇರ್‌ಡೆವಿಲ್ ಸಾಹಸನ್ನು ಪ್ರದರ್ಶಿಸುವ ವೀಡಿಯೋಗಳನ್ನು ತನ್ನ ಇನ್ಟ್ರಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅನ್ಮೋಲ್ ತನ್ನ ಸೇನಾ ಸಮವಸ್ತ್ರವನ್ನು ಧರಿಸಿ ತನ್ನ ಸಾಹಸವನ್ನು ಒಂದರ ನಂತರ ಒಂದರಂತೆ ಪ್ರದರ್ಶಿಸುತ್ತಿರುವ ವೀಡಿಯೋ ಜನರನ್ನು ಬೆರಗು ಮೂಡಿಸಿದೆ.

 

Advertisement

ಅನ್ಮೋಲ್ ಅವರು ಮರದ ಬಿದಿರಿನ ಮೇಲೆ ನಿಂತು ತನ್ನನ್ನು ತಾನೇ ಸಮತೋಲನಗೊಳಿಸಿಕೊಳ್ಳುತ್ತಿರುವುದು, ಮೂರು ಗಾಜಿನ ಬಾಟಲಿಗಳ ಮೇಲೆ ತನ್ನ ಎರಡೂ ಕಾಲುಗಳು ಮತ್ತು ಒಂದು ಕೈಯನ್ನು ಇಟ್ಟು ಪುಷ್‌ಅಪ್ ಮಾಡುವುದು, ತನ್ನ ಬೆನ್ನಿನ ಮೇಲೆ ಮೂವರು ಸೈನಿಕರನ್ನು ನಿಲ್ಲಿಸಿ ಇವರು ಪುಷ್‌ಅಪ್ ಮಾಡುವುದು ಇತ್ಯಾದಿ ಸಾಹಸದ ವೀಡಿಯೋಗಳನ್ನು ಅನ್ಮೋಲ್ ಅವರು ತನ್ನ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಾತ್ರವಲ್ಲದೆ ಎಲ್ಲರನ್ನು ಬೆರಗು ಮೂಡಿಸುವ ವೀಡಿಯೋ ಎಂದರೆ ನೀರು ತುಂಬಿರುವ ನಾಲ್ಕು ಬಕೆಟ್‌ಗಳ ಮೇಲೆ ಓಡುತ್ತೀರುವ ವೀಡಿಯೋ ಜನರನ್ನು ಆಶ್ಚರ್ಯಗೊಳಿಸಿದೆ.

Advertisement

ಅನ್ಮೋಲ್ ಅವರ ಸಾಹಸ ವೀಡಿಯೋಗಳಿಗೆ ಎಲ್ಲರೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago