ಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ | ಶೆಟ್ಟರ್‌ಗೆ ಟಿಕೆಟ್‌ | ಪುಲಿಕೇಶಿನಗರ ಸೇರಿ 8 ಕ್ಷೇತ್ರ ಬಾಕಿ

April 18, 2023
9:12 PM

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್​ ಘೋಷಣೆ ಮಾಡಿದೆ. ಶನಿವಾರವಷ್ಟೇ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿರುವ ಕೋಲಾರ ಕ್ಷೇತ್ರದ ಟಿಕೆಟ್​ ಅನ್ನು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಈ ಮಧ್ಯೆ, ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಹೆಚ್​​ಡಿ ತಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಬಂಡಾಯದ ಬಿಸಿ ಕಾಂಗ್ರೆಸ್​ಗೆ ತಟ್ಟುವ ಸಾಧ್ಯತೆಯೂ ಇದೆ.

ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್?

ಲಿಂಗಸುಗೂರು ಕ್ಷೇತ್ರ – ದುರ್ಗಪ್ಪ ಎಸ್.ಹೂಲಗೇರಿ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರ -ಜಗದೀಶ್ ಶೆಟ್ಟರ್​

ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರ – ದೀಪಕ್ ಚಿಂಚೋರೆ

ಶಿಗ್ಗಾಂವಿ ಕ್ಷೇತ್ರ – ಮೊಹಮ್ಮದ್​ ಯೂಸುಫ್ ಸವಣೂರು

ಹರಿಹರ ಕ್ಷೇತ್ರ – ನಂದಗಾವಿ ಶ್ರೀನಿವಾಸ

ಚಿಕ್ಕಮಗಳೂರು ಕ್ಷೇತ್ರ – ಹೆಚ್.ಡಿ.ತಮ್ಮಯ್ಯ

ಶ್ರವಣಬೆಳಗೊಳ ಕ್ಷೇತ್ರ – ಎಂ.ಎ.ಗೋಪಾಲಸ್ವಾಮಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror