ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಶನಿವಾರವಷ್ಟೇ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿರುವ ಕೋಲಾರ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಈ ಮಧ್ಯೆ, ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಹೆಚ್ಡಿ ತಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಬಂಡಾಯದ ಬಿಸಿ ಕಾಂಗ್ರೆಸ್ಗೆ ತಟ್ಟುವ ಸಾಧ್ಯತೆಯೂ ಇದೆ.
ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್?
ಲಿಂಗಸುಗೂರು ಕ್ಷೇತ್ರ – ದುರ್ಗಪ್ಪ ಎಸ್.ಹೂಲಗೇರಿ
ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರ -ಜಗದೀಶ್ ಶೆಟ್ಟರ್
ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರ – ದೀಪಕ್ ಚಿಂಚೋರೆ
ಶಿಗ್ಗಾಂವಿ ಕ್ಷೇತ್ರ – ಮೊಹಮ್ಮದ್ ಯೂಸುಫ್ ಸವಣೂರು
ಹರಿಹರ ಕ್ಷೇತ್ರ – ನಂದಗಾವಿ ಶ್ರೀನಿವಾಸ
ಚಿಕ್ಕಮಗಳೂರು ಕ್ಷೇತ್ರ – ಹೆಚ್.ಡಿ.ತಮ್ಮಯ್ಯ
ಶ್ರವಣಬೆಳಗೊಳ ಕ್ಷೇತ್ರ – ಎಂ.ಎ.ಗೋಪಾಲಸ್ವಾಮಿ
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…