Advertisement
ಸುದ್ದಿಗಳು

ಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ | ಶೆಟ್ಟರ್‌ಗೆ ಟಿಕೆಟ್‌ | ಪುಲಿಕೇಶಿನಗರ ಸೇರಿ 8 ಕ್ಷೇತ್ರ ಬಾಕಿ

Share

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್​ ಘೋಷಣೆ ಮಾಡಿದೆ. ಶನಿವಾರವಷ್ಟೇ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿರುವ ಕೋಲಾರ ಕ್ಷೇತ್ರದ ಟಿಕೆಟ್​ ಅನ್ನು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಈ ಮಧ್ಯೆ, ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಹೆಚ್​​ಡಿ ತಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಬಂಡಾಯದ ಬಿಸಿ ಕಾಂಗ್ರೆಸ್​ಗೆ ತಟ್ಟುವ ಸಾಧ್ಯತೆಯೂ ಇದೆ.

Advertisement
Advertisement

ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್?

Advertisement

ಲಿಂಗಸುಗೂರು ಕ್ಷೇತ್ರ – ದುರ್ಗಪ್ಪ ಎಸ್.ಹೂಲಗೇರಿ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರ -ಜಗದೀಶ್ ಶೆಟ್ಟರ್​

Advertisement

ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರ – ದೀಪಕ್ ಚಿಂಚೋರೆ

ಶಿಗ್ಗಾಂವಿ ಕ್ಷೇತ್ರ – ಮೊಹಮ್ಮದ್​ ಯೂಸುಫ್ ಸವಣೂರು

Advertisement

ಹರಿಹರ ಕ್ಷೇತ್ರ – ನಂದಗಾವಿ ಶ್ರೀನಿವಾಸ

ಚಿಕ್ಕಮಗಳೂರು ಕ್ಷೇತ್ರ – ಹೆಚ್.ಡಿ.ತಮ್ಮಯ್ಯ

Advertisement

ಶ್ರವಣಬೆಳಗೊಳ ಕ್ಷೇತ್ರ – ಎಂ.ಎ.ಗೋಪಾಲಸ್ವಾಮಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆ ಎಣ್ಣೆ ಸ್ವಾವಲಂಬನೆಯ ಗುರಿ | 10 ಸಾವಿರ ಕೋಟಿಗೂ ಅಧಿಕ ಹಣಕಾಸು ಸೌಲಭ್ಯ | ತಾಳೆ ಬೆಳೆಯತ್ತಲೂ ಚಿತ್ತ |

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ…

11 hours ago

ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡಬೇಕಿದೆ | ತುಮಕೂರಿನಲ್ಲಿ 70ನೇ ವನ್ಯ ಜೀವಿ ಸಪ್ತಾಹ |

ವನ್ಯಜೀವಿ ಸಪ್ತಾಹ  ಅಂಗವಾಗಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ 70ನೇ ವನ್ಯಜೀವಿ…

11 hours ago

ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |

ಆರ್ಥಿಕ ಪ್ರಗತಿಯ ಜೊತೆಗೆ ಜನರ ಕಲ್ಯಾಣವನ್ನು ಖಾತರಿಪಡಿಸಲು ಜಗತ್ತಿನಲ್ಲಿ ಯಾವುದಾದರೂ ಮಾದರಿ ಇದ್ದರೆ…

12 hours ago

7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ | 20 ಭಾಷೆಯ 100ಕ್ಕೂ ಅಧಿಕ ಸಿನಿಮಾ ಪ್ರದರ್ಶನ

ಇನೋವೇಟಿವ್ ಫಿಲ್ಮಂ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ…

12 hours ago

ಹವಾಮಾನ ವರದಿ | 05-10-2024 | ಗುಡುಗು ಸಹಿತ ಸಾಮಾನ್ಯ ಮಳೆ | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ

ಈಗಿನಂತೆ ಅಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ…

20 hours ago