Advertisement
ಸುದ್ದಿಗಳು

ಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ | ಶೆಟ್ಟರ್‌ಗೆ ಟಿಕೆಟ್‌ | ಪುಲಿಕೇಶಿನಗರ ಸೇರಿ 8 ಕ್ಷೇತ್ರ ಬಾಕಿ

Share

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್​ ಘೋಷಣೆ ಮಾಡಿದೆ. ಶನಿವಾರವಷ್ಟೇ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿರುವ ಕೋಲಾರ ಕ್ಷೇತ್ರದ ಟಿಕೆಟ್​ ಅನ್ನು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಈ ಮಧ್ಯೆ, ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಹೆಚ್​​ಡಿ ತಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಬಂಡಾಯದ ಬಿಸಿ ಕಾಂಗ್ರೆಸ್​ಗೆ ತಟ್ಟುವ ಸಾಧ್ಯತೆಯೂ ಇದೆ.

ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್?

ಲಿಂಗಸುಗೂರು ಕ್ಷೇತ್ರ – ದುರ್ಗಪ್ಪ ಎಸ್.ಹೂಲಗೇರಿ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರ -ಜಗದೀಶ್ ಶೆಟ್ಟರ್​

ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರ – ದೀಪಕ್ ಚಿಂಚೋರೆ

ಶಿಗ್ಗಾಂವಿ ಕ್ಷೇತ್ರ – ಮೊಹಮ್ಮದ್​ ಯೂಸುಫ್ ಸವಣೂರು

ಹರಿಹರ ಕ್ಷೇತ್ರ – ನಂದಗಾವಿ ಶ್ರೀನಿವಾಸ

ಚಿಕ್ಕಮಗಳೂರು ಕ್ಷೇತ್ರ – ಹೆಚ್.ಡಿ.ತಮ್ಮಯ್ಯ

ಶ್ರವಣಬೆಳಗೊಳ ಕ್ಷೇತ್ರ – ಎಂ.ಎ.ಗೋಪಾಲಸ್ವಾಮಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

5 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

5 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago