Advertisement
ಸುದ್ದಿಗಳು

ಕಾಂಗ್ರೆಸ್‌ 4ನೇ ಪಟ್ಟಿ ಬಿಡುಗಡೆ | ಶೆಟ್ಟರ್‌ಗೆ ಟಿಕೆಟ್‌ | ಪುಲಿಕೇಶಿನಗರ ಸೇರಿ 8 ಕ್ಷೇತ್ರ ಬಾಕಿ

Share

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್​ ಘೋಷಣೆ ಮಾಡಿದೆ. ಶನಿವಾರವಷ್ಟೇ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿರುವ ಕೋಲಾರ ಕ್ಷೇತ್ರದ ಟಿಕೆಟ್​ ಅನ್ನು ಕಾಂಗ್ರೆಸ್ ಬಾಕಿ ಇರಿಸಿಕೊಂಡಿದೆ. ಈ ಮಧ್ಯೆ, ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ಸಿಗರ ವಿರೋಧದ ನಡುವೆಯೂ ಹೆಚ್​​ಡಿ ತಮ್ಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಇದರಿಂದಾಗಿ ಚಿಕ್ಕಮಗಳೂರಿನಲ್ಲಿ ಬಂಡಾಯದ ಬಿಸಿ ಕಾಂಗ್ರೆಸ್​ಗೆ ತಟ್ಟುವ ಸಾಧ್ಯತೆಯೂ ಇದೆ.

ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್?

ಲಿಂಗಸುಗೂರು ಕ್ಷೇತ್ರ – ದುರ್ಗಪ್ಪ ಎಸ್.ಹೂಲಗೇರಿ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರ -ಜಗದೀಶ್ ಶೆಟ್ಟರ್​

ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರ – ದೀಪಕ್ ಚಿಂಚೋರೆ

ಶಿಗ್ಗಾಂವಿ ಕ್ಷೇತ್ರ – ಮೊಹಮ್ಮದ್​ ಯೂಸುಫ್ ಸವಣೂರು

ಹರಿಹರ ಕ್ಷೇತ್ರ – ನಂದಗಾವಿ ಶ್ರೀನಿವಾಸ

ಚಿಕ್ಕಮಗಳೂರು ಕ್ಷೇತ್ರ – ಹೆಚ್.ಡಿ.ತಮ್ಮಯ್ಯ

ಶ್ರವಣಬೆಳಗೊಳ ಕ್ಷೇತ್ರ – ಎಂ.ಎ.ಗೋಪಾಲಸ್ವಾಮಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

20 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

21 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago