ಕೊಪ್ಪಳ ಮತ್ತು ರಾಯಚೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಮತ್ತು ಲಿಥಿಯಂ ಕಂಡುಬಂದಿದ್ದು, ಆದರೆ ಈ ಜಾಗವು ಸಂಪೂರ್ಣ ಅರಣ್ಯ ಪ್ರದೇಶವನ್ನು ಒಳಗೊಂಡಿರುವುದರಿಂದ ಸಂಶೋಧನೆಯು ಸ್ಥಗಿತಗೊಂಡಿದೆ. ಮಾತ್ರವಲ್ಲ ರಾಯಚೂರಿನ ಆಮರೇಶ್ವರದಲ್ಲಿ ಲಿಥಿಯಂ ಪತ್ತೆಯಾಗಿದ್ದು ಇದು ಸಹ ಅರಣ್ಯವಾಗಿದ್ದು ಸಂಶೋಧನೆ ಸ್ಥಗಿತವಾಗಿದೆ.
ಕೊಪ್ಪಳ ಜಿಲ್ಲೆಯ ಅಮ್ರಾಪುರ ಬ್ಲಾಕ್ ನಲ್ಲಿ ನಾವು ಪ್ರತಿ ಟನ್ ಗೆ 12-14 ಗ್ರಾಂ ಚಿನ್ನವನ್ನು ಕಂಡುಹಿಡಿಯಲಾಗಿದ್ದು, ಆದರೆ ಇದು ವರ್ಜಿನ್ ಫಾರೆಸ್ಟ್ ಪ್ಯಾಚ್ ನಲ್ಲಿರುವುದರಿಂದ ಅರಣ್ಯ ತೆರವಿಗೆ ನವೆಂಬರ್ 2025 ರಲ್ಲಿ ನಡೆದ ಕೊನೆಯ ವಿವರ ಮಂಡಳಿಯ ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳ ಅಧಿಕಾರಿಗಳು ಸಂಶೋಧನೆ ಮತ್ತು ಪಡೆಯಬೇಕಾದ ಅನುಮತಿಗಳ ಕುರಿತು ಚಚಿಸಿಲಾಗಿದೆ ಎಂದು ಸಂಶೋಧನೆ ಇಲಾಖೆಯ ಮೂಲಗಳು ತಿಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…