Advertisement
ಸುದ್ದಿಗಳು

ಕರ್ನಾಟಕ ರಾಜ್ಯದಲ್ಲಿ ಪತ್ತೆಯಾದ ಭಾರೀ ಪ್ರಮಾಣದ ಚಿನ್ನ, ಲಿಥಿಯಂ

Share

ಕೊಪ್ಪಳ ಮತ್ತು ರಾಯಚೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಮತ್ತು ಲಿಥಿಯಂ ಕಂಡುಬಂದಿದ್ದು, ಆದರೆ ಈ ಜಾಗವು ಸಂಪೂರ್ಣ ಅರಣ್ಯ ಪ್ರದೇಶವನ್ನು ಒಳಗೊಂಡಿರುವುದರಿಂದ ಸಂಶೋಧನೆಯು ಸ್ಥಗಿತಗೊಂಡಿದೆ. ಮಾತ್ರವಲ್ಲ ರಾಯಚೂರಿನ ಆಮರೇಶ್ವರದಲ್ಲಿ ಲಿಥಿಯಂ ಪತ್ತೆಯಾಗಿದ್ದು ಇದು ಸಹ ಅರಣ್ಯವಾಗಿದ್ದು ಸಂಶೋಧನೆ ಸ್ಥಗಿತವಾಗಿದೆ.

ಕೊಪ್ಪಳ ಜಿಲ್ಲೆಯ ಅಮ್ರಾಪುರ ಬ್ಲಾಕ್ ನಲ್ಲಿ ನಾವು ಪ್ರತಿ ಟನ್ ಗೆ 12-14 ಗ್ರಾಂ ಚಿನ್ನವನ್ನು ಕಂಡುಹಿಡಿಯಲಾಗಿದ್ದು, ಆದರೆ ಇದು ವರ್ಜಿನ್ ಫಾರೆಸ್ಟ್ ಪ್ಯಾಚ್ ನಲ್ಲಿರುವುದರಿಂದ ಅರಣ್ಯ ತೆರವಿಗೆ ನವೆಂಬರ್ 2025 ರಲ್ಲಿ ನಡೆದ ಕೊನೆಯ ವಿವರ ಮಂಡಳಿಯ ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳ ಅಧಿಕಾರಿಗಳು ಸಂಶೋಧನೆ ಮತ್ತು ಪಡೆಯಬೇಕಾದ ಅನುಮತಿಗಳ ಕುರಿತು ಚಚಿಸಿಲಾಗಿದೆ ಎಂದು ಸಂಶೋಧನೆ ಇಲಾಖೆಯ ಮೂಲಗಳು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago