ಕೊಪ್ಪಳ ಮತ್ತು ರಾಯಚೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಚಿನ್ನ ಮತ್ತು ಲಿಥಿಯಂ ಕಂಡುಬಂದಿದ್ದು, ಆದರೆ ಈ ಜಾಗವು ಸಂಪೂರ್ಣ ಅರಣ್ಯ ಪ್ರದೇಶವನ್ನು ಒಳಗೊಂಡಿರುವುದರಿಂದ ಸಂಶೋಧನೆಯು ಸ್ಥಗಿತಗೊಂಡಿದೆ. ಮಾತ್ರವಲ್ಲ ರಾಯಚೂರಿನ ಆಮರೇಶ್ವರದಲ್ಲಿ ಲಿಥಿಯಂ ಪತ್ತೆಯಾಗಿದ್ದು ಇದು ಸಹ ಅರಣ್ಯವಾಗಿದ್ದು ಸಂಶೋಧನೆ ಸ್ಥಗಿತವಾಗಿದೆ.
ಕೊಪ್ಪಳ ಜಿಲ್ಲೆಯ ಅಮ್ರಾಪುರ ಬ್ಲಾಕ್ ನಲ್ಲಿ ನಾವು ಪ್ರತಿ ಟನ್ ಗೆ 12-14 ಗ್ರಾಂ ಚಿನ್ನವನ್ನು ಕಂಡುಹಿಡಿಯಲಾಗಿದ್ದು, ಆದರೆ ಇದು ವರ್ಜಿನ್ ಫಾರೆಸ್ಟ್ ಪ್ಯಾಚ್ ನಲ್ಲಿರುವುದರಿಂದ ಅರಣ್ಯ ತೆರವಿಗೆ ನವೆಂಬರ್ 2025 ರಲ್ಲಿ ನಡೆದ ಕೊನೆಯ ವಿವರ ಮಂಡಳಿಯ ಸಭೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳ ಅಧಿಕಾರಿಗಳು ಸಂಶೋಧನೆ ಮತ್ತು ಪಡೆಯಬೇಕಾದ ಅನುಮತಿಗಳ ಕುರಿತು ಚಚಿಸಿಲಾಗಿದೆ ಎಂದು ಸಂಶೋಧನೆ ಇಲಾಖೆಯ ಮೂಲಗಳು ತಿಳಿಸಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…