Advertisement
ಸುದ್ದಿಗಳು

ಸಾಲು ಸಾಲು ರಜೆ | ದೇವಸ್ಥಾನಗಳಲ್ಲಿ ಸರದಿ ಸಾಲು | ತಿರುಪತಿಯಲ್ಲಿ ದೇವರ ದರ್ಶನ ಪಡೆಯಲು 40 ಗಂಟೆ |

Share

ವಾರಾಂತ್ಯದ ರಜೆ ಹಾಗೂ ವಿವಿಧ ರಜೆಯ ಕಾರಣದಿಂದ  ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಭಕ್ತರು ಸಾಲು ಕಂಡುಬಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲೂ ಭಕ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಈ ನಡುವೆ ತಿರುಪತಿ ತಿರುಮಲದಲ್ಲೂ ಭಕ್ತ ಸಾಗರವೇ ಕಂಡುಬಂದಿದ್ದು ದೇವರ ದರ್ಶನಕ್ಕಾಗಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ದರ್ಶನ ಪಡೆಯಲು 40 ಗಂಟೆ ಹಾಗೂ ವಿಶೇಷ ದರ್ಶನಕ್ಕೆ ನಾಲ್ಕು ಗಂಟೆ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

ತಿರುಮಲದಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆ ಸುರಿಯುತ್ತಿದೆ. ಚಳಿ ಹೆಚ್ಚಿದ್ದರಿಂದ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸತತ ರಜೆ ಇರುವುದರಿಂದ ವಿವಿಧೆಡೆಯಿಂದ ಭಕ್ತರು ಸ್ವಂತ ವಾಹನದಲ್ಲಿ ತಿರುಮಲಕ್ಕೆ ತೆರಳಿದರು. ಇದರಿಂದ ತಿರುಪತಿಯ ಚೆಕ್ ಪಾಯಿಂಟ್ ಗಳಲ್ಲಿ ತಪಾಸಣೆಗಾಗಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳದಲ್ಲೂ  ಜನಸಂದಣಿ ಕಂಡುಬಂದಿದೆ. ವಿವಿಧ ಸೇವೆಗಳಿಗೆ ಹಾಗೂ ದೇವರ ದರ್ಶನಕ್ಕೆ ಸರದಿ ಸಾಲು ಕಂಡುಬಂದಿದೆ. ಶುಕ್ರವಾರದಿಂದ ಸೋಮವಾರದವರೆಗೆ ಶಾಲಾ ಮಕ್ಕಳಿಗೆ ವಿವಿಧ ಕಾರಣಗಳಿಗೆ ಶಾಲೆಗೆ ರಜೆ ಇರುವ ಕಾರಣದಿಂದ ತೀರ್ಥಯಾತ್ರೆಯನ್ನು ಜನರು ಕೈಗೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

54 minutes ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

1 hour ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

1 hour ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

2 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

2 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

2 hours ago