Advertisement
MIRROR FOCUS

ಪಂಜದಲ್ಲಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಉಪವಾಸ ಸತ್ಯಾಗ್ರಹ |

Share

ದಕ್ಷಿಣ ಕನ್ನಡ ಜಿಲ್ಲೆಯ ಪಂಜದಲ್ಲಿ ಇರುವ ಏಕೈಕ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಗಾಂಧೀಜಯಂತಿ ದಿನದಂದು ಉಪವಾಸ ಸತ್ಯಾಗ್ರಹ ನಡೆಯಿತು.ಪಂಜದ  ಗಾಂಧಿ ವಿದ್ಯಾಪೀಠದ ವತಿಯಿಂದ ಗಾಂಧಿ ಜಯಂತಿಯಂದು ಉಪವಾಸ ಸತ್ಯಾಗ್ರಹ ನಡೆಸಲಾಯಿತು.

Advertisement
Advertisement
Advertisement
Advertisement

ಈ ಸಂದರ್ಭ ಗಾಂಧಿ ವಿದ್ಯಾಪೀಠದ ಅಧ್ಯಕ್ಷ ಪುರುಷೋತ್ತಮ ಮೂಡೂರು  ಮಾತನಾಡಿ  ಪಂಜದಲ್ಲಿ ಸರ್ಕಾರಿ ಆಸ್ಪತ್ರೆ 24 ಗಂಟೆಗಳ ಸೇವೆ ಒದಗಿಸುವಂತಾಗಬೇಕು. ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡಲು ಪಂಜದಂತಹ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆ ಬೇಕಿದೆ ಎಂದು ಹೇಳಿದರು. ಪಂಜ ನಾಡಕಚೇರಿ ವ್ಯಾಪ್ತಿಯಲ್ಲಿ ಸುಮಾರು 21 ಗ್ರಾಮಗಳ ಜನರು ಚಿಕಿತ್ಸೆ ಪಡೆಯಲು ಇದೇ ಆಸ್ಪತ್ರೆಯನ್ನು ಆವಲಂಬಿಸಿರುತ್ತಾರೆ.

Advertisement

ಹೀಗಾಗಿ ಸರ್ಕಾರದಿಂದ ಮೂರು ಎಕರೆಯಷ್ಟು ಜಾಗವನ್ನು ಆಸ್ಪತ್ರೆ ಅಭಿವೃದ್ಧಿಗೆ ಮೀಸಲಾಗಿ ಇಟ್ಟಿರುವರು ಅಲ್ಲದೆ ಸುಮಾರು ಎರಡು ಕೋಟಿ ವೆಚ್ಚದಲ್ಲಿ ನೂತನ ಆಸ್ಪತ್ರೆಯನ್ನು ಕೂಡ ನಿರ್ಮಿಸಿ ಅದರಲ್ಲಿ 12 ಬೆಡ್ ಗಳನ್ನು ಹಾಕುವ ವ್ಯವಸ್ಥೆ ಕೂಡ ಇದೆ. ಈ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯತ್ ಹಾಗೂ ಉಳಿದ ಇಲಾಖೆಗಳಿಗೆ ಮನವಿ ಸಲ್ಲಿಸಿದರು ಇಲ್ಲಿಯವರೆಗೆ ಏನು ಪ್ರಯೋಜನ ಆಗಿಲ್ಲ. ಆದುದರಿಂದ ಸರ್ಕಾರ ಕೂಡಲೇ ಇತ್ತ ಕಡೆ ಗಮನಹರಿಸಿ  ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.

Advertisement

ಈ ಸಂದರ್ಭದಲ್ಲಿ ವಿದ್ಯಾ ಪೀಠದ ಸಂಚಾಲಕ ಜಿನ್ನಪ್ಪ ಗೌಡ ಅಳ್ಪೆ, ಪಶುವೈದ್ಯ  ದೇವಿ ಪ್ರಸಾದ್ ಕಾನತ್ತೂರು, ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್‌ ಕುಮಾರ್‌ ಕರಿಕಳ, ಸಾಮಾಜಿಕ ಮುಖಂಡ ಲಕ್ಷ್ಮೀಶ ಗಬ್ಲಡ್ಕ , ಲಕ್ಷ್ಮಣ ಬೊಳ್ಳಾಜೆ ಮೊದಲಾದವರು ಭೇಟಿ ನೀಡಿ ಬೆಂಬಲ ಸೂಚಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

21 mins ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago