ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ 9 ನಗರಗಳನ್ನು ಸಂಪರ್ಕಿಸುವ ನಾಲ್ಕು ಹೊಸ ಬುಲೆಟ್ ರೈಲು ಕಾರಿಡಾರ್ ಯೋಜನೆಯನ್ನು ನೇರವೇರಿಸಲು ರಾಷ್ಟ್ರೀಯ ರೈಲು ಯೋಜನೆಯಲ್ಲಿ ಪ್ರಸ್ತಾಪಿಸಲಾಗಿದೆ.
8 ಕಾರಿಡಾರ್ಗಳ ನಿರ್ಮಾಣ ಕಾರ್ಯವು ಈಗಾಗಲೆ ಪ್ರಗತಿಯಲ್ಲಿದ್ದು, ಈಗ ಇದಕ್ಕೆ ಹೊಸದಾಗಿ ನಾಲ್ಕನ್ನು ಸೇರಿಸಲಾಗಿದೆ. ದೇಶದ ಎಲ್ಲ ಪ್ರಮುಖ ನಗರಗಳಿಗೆ ಹೈಸ್ಪೀಡ್ ರೈಲು ಜಾಲವನ್ನು ಸಂಪರ್ಕಿಸುವುದು ಕೂಡ ನಮ್ಮ ಉದ್ದೇಶವಾಗಿದೆ ಎಂದು ರೈಲ್ವೆಯ ಮೂಲಗಳು ತಿಳಿಸಿದೆ.
ಅನುಮತಿ ಪಡೆದಿರುವ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳ ಪೈಕಿ ಚೆನ್ನೈ ಹಾಗೂ ಮೈಸೂರು ನಡುವಿನ 435 ಕಿ.ಮೀ ಉದ್ದದ ಕಾರಿಡಾರ್ ಕೂಡ ಸೇರಿದೆ ಎಂದು ತಿಳಿದು ಬಂದಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…