ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ 9 ನಗರಗಳನ್ನು ಸಂಪರ್ಕಿಸುವ ನಾಲ್ಕು ಹೊಸ ಬುಲೆಟ್ ರೈಲು ಕಾರಿಡಾರ್ ಯೋಜನೆಯನ್ನು ನೇರವೇರಿಸಲು ರಾಷ್ಟ್ರೀಯ ರೈಲು ಯೋಜನೆಯಲ್ಲಿ ಪ್ರಸ್ತಾಪಿಸಲಾಗಿದೆ.
8 ಕಾರಿಡಾರ್ಗಳ ನಿರ್ಮಾಣ ಕಾರ್ಯವು ಈಗಾಗಲೆ ಪ್ರಗತಿಯಲ್ಲಿದ್ದು, ಈಗ ಇದಕ್ಕೆ ಹೊಸದಾಗಿ ನಾಲ್ಕನ್ನು ಸೇರಿಸಲಾಗಿದೆ. ದೇಶದ ಎಲ್ಲ ಪ್ರಮುಖ ನಗರಗಳಿಗೆ ಹೈಸ್ಪೀಡ್ ರೈಲು ಜಾಲವನ್ನು ಸಂಪರ್ಕಿಸುವುದು ಕೂಡ ನಮ್ಮ ಉದ್ದೇಶವಾಗಿದೆ ಎಂದು ರೈಲ್ವೆಯ ಮೂಲಗಳು ತಿಳಿಸಿದೆ.
ಅನುಮತಿ ಪಡೆದಿರುವ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳ ಪೈಕಿ ಚೆನ್ನೈ ಹಾಗೂ ಮೈಸೂರು ನಡುವಿನ 435 ಕಿ.ಮೀ ಉದ್ದದ ಕಾರಿಡಾರ್ ಕೂಡ ಸೇರಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…