ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ 9 ನಗರಗಳನ್ನು ಸಂಪರ್ಕಿಸುವ ನಾಲ್ಕು ಹೊಸ ಬುಲೆಟ್ ರೈಲು ಕಾರಿಡಾರ್ ಯೋಜನೆಯನ್ನು ನೇರವೇರಿಸಲು ರಾಷ್ಟ್ರೀಯ ರೈಲು ಯೋಜನೆಯಲ್ಲಿ ಪ್ರಸ್ತಾಪಿಸಲಾಗಿದೆ.
8 ಕಾರಿಡಾರ್ಗಳ ನಿರ್ಮಾಣ ಕಾರ್ಯವು ಈಗಾಗಲೆ ಪ್ರಗತಿಯಲ್ಲಿದ್ದು, ಈಗ ಇದಕ್ಕೆ ಹೊಸದಾಗಿ ನಾಲ್ಕನ್ನು ಸೇರಿಸಲಾಗಿದೆ. ದೇಶದ ಎಲ್ಲ ಪ್ರಮುಖ ನಗರಗಳಿಗೆ ಹೈಸ್ಪೀಡ್ ರೈಲು ಜಾಲವನ್ನು ಸಂಪರ್ಕಿಸುವುದು ಕೂಡ ನಮ್ಮ ಉದ್ದೇಶವಾಗಿದೆ ಎಂದು ರೈಲ್ವೆಯ ಮೂಲಗಳು ತಿಳಿಸಿದೆ.
ಅನುಮತಿ ಪಡೆದಿರುವ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳ ಪೈಕಿ ಚೆನ್ನೈ ಹಾಗೂ ಮೈಸೂರು ನಡುವಿನ 435 ಕಿ.ಮೀ ಉದ್ದದ ಕಾರಿಡಾರ್ ಕೂಡ ಸೇರಿದೆ ಎಂದು ತಿಳಿದು ಬಂದಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…