ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ 9 ನಗರಗಳನ್ನು ಸಂಪರ್ಕಿಸುವ ನಾಲ್ಕು ಹೊಸ ಬುಲೆಟ್ ರೈಲು ಕಾರಿಡಾರ್ ಯೋಜನೆಯನ್ನು ನೇರವೇರಿಸಲು ರಾಷ್ಟ್ರೀಯ ರೈಲು ಯೋಜನೆಯಲ್ಲಿ ಪ್ರಸ್ತಾಪಿಸಲಾಗಿದೆ.
8 ಕಾರಿಡಾರ್ಗಳ ನಿರ್ಮಾಣ ಕಾರ್ಯವು ಈಗಾಗಲೆ ಪ್ರಗತಿಯಲ್ಲಿದ್ದು, ಈಗ ಇದಕ್ಕೆ ಹೊಸದಾಗಿ ನಾಲ್ಕನ್ನು ಸೇರಿಸಲಾಗಿದೆ. ದೇಶದ ಎಲ್ಲ ಪ್ರಮುಖ ನಗರಗಳಿಗೆ ಹೈಸ್ಪೀಡ್ ರೈಲು ಜಾಲವನ್ನು ಸಂಪರ್ಕಿಸುವುದು ಕೂಡ ನಮ್ಮ ಉದ್ದೇಶವಾಗಿದೆ ಎಂದು ರೈಲ್ವೆಯ ಮೂಲಗಳು ತಿಳಿಸಿದೆ.
ಅನುಮತಿ ಪಡೆದಿರುವ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗಳ ಪೈಕಿ ಚೆನ್ನೈ ಹಾಗೂ ಮೈಸೂರು ನಡುವಿನ 435 ಕಿ.ಮೀ ಉದ್ದದ ಕಾರಿಡಾರ್ ಕೂಡ ಸೇರಿದೆ ಎಂದು ತಿಳಿದು ಬಂದಿದೆ.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…