ಪ್ರಧಾನಿ ನರೇಂದ್ರ ಮೋದಿ ಅವರು ಹೈದರಬಾದ್ನಲ್ಲಿ 11 ನೇ ಶತಮಾನದ ಸಂತ ಮತ್ತು ಸಮಾಜ ಸುಧಾಕರ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆಯನ್ನು ಫೆಬ್ರವರಿ 5 ರಂದು ಅನಾವರಣಗೊಳಿಸಲಿದ್ದಾರೆ. ಸಮಾನತೆಯ ಪ್ರತಿಮೆ ಎಂದು ಬಣ್ಣಿಸಲಾದ ಈ ಪ್ರತಿಮೆಯನ್ನು ಶಂಶಾಬಾದ್ನಲ್ಲಿ 45 ಎಕರೆ ಸಂಕೀರ್ಣದಲ್ಲಿ ಸ್ಥಾಪಿಸಲಾಗಿದೆ.
ಹೊರಾಂಗಣ 216 ಅಡಿ ಪ್ರತಿಮೆಯು ಕುಳಿತುಕೊಳ್ಳುವ ಭಂಗಿಯಲ್ಲಿ ಎತ್ತರದ ಪ್ರತಿಮೆಗಳಲ್ಲಿ ಒಂದಾಗಿದ್ದು, ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಸತುವು ಐದು ಲೋಹಗಳ ಮಿಶ್ರಣವಾದ ಪಂಚಲೋಹದಿಂದ ಪ್ರತಿಮೆಯನ್ನು ಮಾಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಖ್ಯಾತ ಆಧ್ಯಾತ್ಮಕ ಗುರು ಚಿನ್ನ ಜೀಯರ್ ಸ್ವಾಮಿ ಅವರೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇನ್ನು ಹಲವಾರು ಮುಖ್ಯಮಂತ್ರಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ನಟರು ಕೂಡ ಸಮಾರಂಭದಲ್ಲಿ ಪಾಲ್ಗೋಳ್ಳಲಿದ್ದಾರೆ.
ಫೆಬ್ರವರಿ 13 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಮಾನುಜರ ಪ್ರತಿಮೆಯ ಒಳ ಕೋಣೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…