ಪ್ರಧಾನಿ ನರೇಂದ್ರ ಮೋದಿ ಅವರು ಹೈದರಬಾದ್ನಲ್ಲಿ 11 ನೇ ಶತಮಾನದ ಸಂತ ಮತ್ತು ಸಮಾಜ ಸುಧಾಕರ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆಯನ್ನು ಫೆಬ್ರವರಿ 5 ರಂದು ಅನಾವರಣಗೊಳಿಸಲಿದ್ದಾರೆ. ಸಮಾನತೆಯ ಪ್ರತಿಮೆ ಎಂದು ಬಣ್ಣಿಸಲಾದ ಈ ಪ್ರತಿಮೆಯನ್ನು ಶಂಶಾಬಾದ್ನಲ್ಲಿ 45 ಎಕರೆ ಸಂಕೀರ್ಣದಲ್ಲಿ ಸ್ಥಾಪಿಸಲಾಗಿದೆ.
ಹೊರಾಂಗಣ 216 ಅಡಿ ಪ್ರತಿಮೆಯು ಕುಳಿತುಕೊಳ್ಳುವ ಭಂಗಿಯಲ್ಲಿ ಎತ್ತರದ ಪ್ರತಿಮೆಗಳಲ್ಲಿ ಒಂದಾಗಿದ್ದು, ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಸತುವು ಐದು ಲೋಹಗಳ ಮಿಶ್ರಣವಾದ ಪಂಚಲೋಹದಿಂದ ಪ್ರತಿಮೆಯನ್ನು ಮಾಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಖ್ಯಾತ ಆಧ್ಯಾತ್ಮಕ ಗುರು ಚಿನ್ನ ಜೀಯರ್ ಸ್ವಾಮಿ ಅವರೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇನ್ನು ಹಲವಾರು ಮುಖ್ಯಮಂತ್ರಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ನಟರು ಕೂಡ ಸಮಾರಂಭದಲ್ಲಿ ಪಾಲ್ಗೋಳ್ಳಲಿದ್ದಾರೆ.
ಫೆಬ್ರವರಿ 13 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಮಾನುಜರ ಪ್ರತಿಮೆಯ ಒಳ ಕೋಣೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…