ಪ್ರಧಾನಿ ನರೇಂದ್ರ ಮೋದಿ ಅವರು ಹೈದರಬಾದ್ನಲ್ಲಿ 11 ನೇ ಶತಮಾನದ ಸಂತ ಮತ್ತು ಸಮಾಜ ಸುಧಾಕರ ರಾಮಾನುಜಾಚಾರ್ಯರ 216 ಅಡಿ ಪ್ರತಿಮೆಯನ್ನು ಫೆಬ್ರವರಿ 5 ರಂದು ಅನಾವರಣಗೊಳಿಸಲಿದ್ದಾರೆ. ಸಮಾನತೆಯ ಪ್ರತಿಮೆ ಎಂದು ಬಣ್ಣಿಸಲಾದ ಈ ಪ್ರತಿಮೆಯನ್ನು ಶಂಶಾಬಾದ್ನಲ್ಲಿ 45 ಎಕರೆ ಸಂಕೀರ್ಣದಲ್ಲಿ ಸ್ಥಾಪಿಸಲಾಗಿದೆ.
ಹೊರಾಂಗಣ 216 ಅಡಿ ಪ್ರತಿಮೆಯು ಕುಳಿತುಕೊಳ್ಳುವ ಭಂಗಿಯಲ್ಲಿ ಎತ್ತರದ ಪ್ರತಿಮೆಗಳಲ್ಲಿ ಒಂದಾಗಿದ್ದು, ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಸತುವು ಐದು ಲೋಹಗಳ ಮಿಶ್ರಣವಾದ ಪಂಚಲೋಹದಿಂದ ಪ್ರತಿಮೆಯನ್ನು ಮಾಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಖ್ಯಾತ ಆಧ್ಯಾತ್ಮಕ ಗುರು ಚಿನ್ನ ಜೀಯರ್ ಸ್ವಾಮಿ ಅವರೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇನ್ನು ಹಲವಾರು ಮುಖ್ಯಮಂತ್ರಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ನಟರು ಕೂಡ ಸಮಾರಂಭದಲ್ಲಿ ಪಾಲ್ಗೋಳ್ಳಲಿದ್ದಾರೆ.
ಫೆಬ್ರವರಿ 13 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಮಾನುಜರ ಪ್ರತಿಮೆಯ ಒಳ ಕೋಣೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…