ಅನುಕ್ರಮ

#ನಾನುಕೃಷಿಕ | ನೀವು ಕೃಷಿಗೆ ಇಳಿಯುವ ಪ್ಲಾನ್‌ ಇದ್ದರೆ ಬೇಗನೆ ಇಳಿದು ಬಿಡಿ | ಕೃಷಿಗೆ ಇಳಿದ ಯುವಕ ಶ್ರೀನಂದನ ಮಾತು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಯುವ ಕೃಷಿಕರನ್ನು ಪರಿಚಯಿಸುವ ಹಾಗೂ ಪ್ರೋತ್ಸಾಹಿಸುವ ಕೆಲಸವನ್ನು ದಿ ರೂರಲ್‌ ಮಿರರ್ ಆರಂಭಿಸಿದೆ. ಕೃಷಿ ಕೂಡಾ ಒಂದು ಹೆಮ್ಮೆಯ ಉದ್ಯೋಗ. ನೆಮ್ಮದಿ ಕೊಡುವ ಈ ಉದ್ಯೋಗ ಮಾಡುವ ಯುವ ಕೃಷಿಕರು ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವಂತಾಗಬೇಕು. ಯುವಕೃಷಿಕರು ನಿಮ್ಮ ಆಸುಪಾಸಿನಲ್ಲಿದ್ದರೆ ನಮಗೆ ಮಾಹಿತಿ ನೀಡಿ, ನಾನುಕೃಷಿಕ ಎಂದು ಹೆಮ್ಮೆಯಿಂದ ಹೇಳುವ ಅಭಿಯಾನ ಆರಂಭಿಸೋಣ

“ನೀವು ಕೃಷಿಗೆ ಇಳಿಯುವ ಪ್ಲಾನ್‌ ಇದ್ದರೆ ಬೇಗನೆ ಇಳಿದು ಬಿಡಿ. ಹಿರಿಯರು ಮನೆಯಲ್ಲಿ ಮಾರ್ಗದರ್ಶನ ಮಾಡುವಾಗಲೇ ಕೃಷಿಯಲ್ಲಿ ಇದ್ದು ಬಿಡಿ…” ಹೀಗೆಂದು ಸಲಹೆ ನೀಡುವವರು ಯುವ ಕೃಷಿಕ ಶ್ರೀನಂದನ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಣ್ಮೂರಿನ ಶ್ರೀನಂದನ ಅವರು ಈಗ ಯುವ ಕೃಷಿಕ. ಎಣ್ಮೂರಿನ ಪ್ರಸನ್ನ ಕುಂಞಹಿತ್ಲುಹಾಗೂ ಭಾಗ್ಯ  ಅವರ ಪುತ್ರನಾಗಿರುವ ಶ್ರೀನಂದನ ಅವರು ಪದವಿಯ ಬಳಿಕ ಉದ್ಯೋಗಕ್ಕಾಗಿ ಬೆಂಗಳೂರು ಬಸ್ಸು ಹತ್ತಿದವರು. ಕೃಷಿಯಲ್ಲಿಯೇ ನೆಲೆಯೂರುವ ಉದ್ದೇಶ ಹೊಂದಿದ್ದ ಅವರು ಬೆಂಗಳೂರಿನ ಕೆಲಸಕ್ಕೆ ಗುಡ್‌ಬೈ ಹೇಳಿ ಕೃಷಿ ಕೆಲಸಕ್ಕೆ ಇಳಿದರು.

ತಂದೆ ಮಾಡಿರುವ ಕೃಷಿ ಕಾಯಕವನ್ನು ಮುಂದುವರಿಸುತ್ತಾ ಅಭಿವೃದ್ಧಿ ಪಡಿಸಿದ ಶ್ರೀನಂದನ್‌ ಅವರು ಕೃಷಿಗೆ ಬಂದ ವರ್ಷ ಕೊಳೆರೋಗದಿಂದ ಅಡಿಕೆ ವ್ಯಾಪಕವಾಗಿ ನಷ್ಟವಾಗಿತ್ತು. ಈ ಸಂದರ್ಭ ತಂದೆಯ ಬೆಂಬಲದ ಮಾತುಗಳಿಂದ ಧೈರ್ಯ ಬಂದಿತ್ತು ಎನ್ನುವ ಶ್ರೀನಂದನ, ಕೃಷಿಯಲ್ಲಿಎಳೆಯ ಪ್ರಾಯದಲ್ಲಿ ಅಂದರೆ ಬಹುಬೇಗನೆ ತೊಡಗಿಸಿಕೊಂಡಾಗ ಕೃಷಿ ಸವಾಲುಗಳು ತಿಳಿದು ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎನ್ನುತ್ತಾರೆ.

ಒಂದು ಸಮಯದಲ್ಲಿ ತೋಟದ ಕಾಳುಮೆಣಸು ಕೊಯ್ಯಲು ಜನ ಸಿಗದೇ ಇದ್ದಾಗ ನಾನೇ ಸ್ವತ: ಆರಂಭಿಸಿದೆ, ಈಗ ಅಭ್ಯಾಸವಾಗಿದೆ ಎನ್ನುತ್ತಾರೆ ಶ್ರೀನಂದನ.

Advertisement

ಮನೆಯಲ್ಲೂ ಮನೆಯಾಕೆಗೂ ಕೃಷಿ, ಹಳ್ಳಿ ಪ್ರದೇಶ ಇಷ್ಟವಾದ ಕಾರಣ ಕೃಷಿ ಬದುಕು ಸಂತೃಪ್ತವಾಗಿದೆ, ನಾನು ಕೃಷಿಕ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಹೇಳುತ್ತಾರೆ.

ನಿಮ್ಮ ಆಸುಪಾಸಿನ ಯುವಕೃಷಿಕರ ಬಗ್ಗೆ ನಮಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿ. ವಾಟ್ಸಪ್‌ ಸಂಖ್ಯೆ 9449125447
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

1 hour ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

4 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

4 hours ago

ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

14 hours ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago