ಬೆಳೆ ಇಳುವರಿ ಹೆಚ್ಚಿಸಲು ‘ಸ್ಮಾರ್ಟ್ ಬೀಜ ವ್ಯವಸ್ಥೆ’ಯ ಕ್ರಾಂತಿ

February 2, 2026
6:28 AM

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಸವಾಲುಗಳಲ್ಲಿ ಪ್ರತಿ ಹೆಕ್ಟೇರ್ ಉತ್ಪಾದಕತೆ ಹೆಚ್ಚಿಸುವುದು ಹಾಗೂ ಉತ್ತಮ ಗುಣಮಟ್ಟದ ಬೀಜಗಳನ್ನು ರೈತರಿಗೆ ತಲುಪಿಸುವುದು ಅನೇಕ ಸಮಯಗಳಿಂದ ಸಮಸ್ಯೆಯಾಗಿ ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತದ ಕೃಷಿ ಉತ್ಪಾದಕತೆ ಹೆಚ್ಚಿಸಲು ಮತ್ತು ಎಣ್ಣೆಬೀಜ ಬೆಳೆಗಳಲ್ಲಿ ಇಳುವರಿ ಅಂತರವನ್ನು ಕಡಿಮೆ ಮಾಡಲು ICAR–Indian Institute of Oilseeds Research (IIOR) ರಾಷ್ಟ್ರೀಯ ಸಮಾಲೋಚನೆ ಹಾಗೂ ಉದ್ಯಮ ಸಭೆಯನ್ನು ಹೈದರಾಬಾದ್‌ನಲ್ಲಿ ಆಯೋಜಿಸಿದೆ. ಈ ಸಭೆಯ ಕೇಂದ್ರ ವಿಷಯ “ಸ್ಮಾರ್ಟ್ ಬೀಜ ವ್ಯವಸ್ಥೆ”.

‘Smart Seed Systems’ಇಂದು ಬಹುಮುಖ್ಯವಾದ ಹೆಜ್ಜೆಯಾಗಿದೆ. ಕೃಷಿಯಲ್ಲಿನ ಸವಾಲುಗಳಲ್ಲಿ ಪ್ರತೀ ಹೆಕ್ಟೇರ್ ಉತ್ಪಾದಕತೆ ಹೆಚ್ಚಿಸುವುದು, ಉತ್ತಮ ಗುಣಮಟ್ಟದ ಬೀಜಗಳನ್ನು ರೈತರಿಗೆ ತಲುಪಿಸುವುದು, ತಂತ್ರಜ್ಞಾನ ಆಧಾರಿತ ನವೀನ ಪರಿಹಾರಗಳನ್ನು ಬಳಸುವುದು ಇವೆಲ್ಲವನ್ನು ಸಾಧಿಸಲು ಸ್ಮಾರ್ಟ್ ಬೀಜ ವ್ಯವಸ್ಥೆಗಳು ಪ್ರಮುಖ ಎಂದು ICAR ಹೇಳಿದೆ.

ಭಾರತದಲ್ಲಿ ಎಣ್ಣೆಬೀಜ ಇಳುವರಿ ಜಾಗತಿಕ ಮಟ್ಟಕ್ಕಿಂತ ಕಡಿಮೆ ಇರುವ ಹಿನ್ನೆಲೆಯಲ್ಲಿ, ಈ ಸಮಾವೇಶವು ಬೀಜ ಉತ್ಪಾದನೆ ತಂತ್ರಜ್ಞಾನ, ನವೀನ ಕೃಷಿ ಪರಿಹಾರಗಳು, ಉದ್ಯಮ–ಸಂಶೋಧನೆ ಸಹಕಾರದ ಮೇಲೆ ವಿಶೇಷ ಚರ್ಚೆ ನಡೆಸಿತು. ಸಭೆಯು ರೈತರಿಗೆ ಲಾಭಕರ ಕೃಷಿ ತಂತ್ರಜ್ಞಾನವನ್ನು ವೇಗವಾಗಿ ತಲುಪಿಸಲು ಕೈಗಾರಿಕಗೆ ಮತ್ತು ಸಂಸ್ಥೆಗಳ ಪಾಲುದಾರಿಕೆ ಅಗತ್ಯ ಎಂದು ಅಭಿಪ್ರಾಯಪಟ್ಟಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror