Advertisement
MIRROR FOCUS

ಬೆಳೆ ಇಳುವರಿ ಹೆಚ್ಚಿಸಲು ‘ಸ್ಮಾರ್ಟ್ ಬೀಜ ವ್ಯವಸ್ಥೆ’ಯ ಕ್ರಾಂತಿ

Share

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಸವಾಲುಗಳಲ್ಲಿ ಪ್ರತಿ ಹೆಕ್ಟೇರ್ ಉತ್ಪಾದಕತೆ ಹೆಚ್ಚಿಸುವುದು ಹಾಗೂ ಉತ್ತಮ ಗುಣಮಟ್ಟದ ಬೀಜಗಳನ್ನು ರೈತರಿಗೆ ತಲುಪಿಸುವುದು ಅನೇಕ ಸಮಯಗಳಿಂದ ಸಮಸ್ಯೆಯಾಗಿ ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತದ ಕೃಷಿ ಉತ್ಪಾದಕತೆ ಹೆಚ್ಚಿಸಲು ಮತ್ತು ಎಣ್ಣೆಬೀಜ ಬೆಳೆಗಳಲ್ಲಿ ಇಳುವರಿ ಅಂತರವನ್ನು ಕಡಿಮೆ ಮಾಡಲು ICAR–Indian Institute of Oilseeds Research (IIOR) ರಾಷ್ಟ್ರೀಯ ಸಮಾಲೋಚನೆ ಹಾಗೂ ಉದ್ಯಮ ಸಭೆಯನ್ನು ಹೈದರಾಬಾದ್‌ನಲ್ಲಿ ಆಯೋಜಿಸಿದೆ. ಈ ಸಭೆಯ ಕೇಂದ್ರ ವಿಷಯ “ಸ್ಮಾರ್ಟ್ ಬೀಜ ವ್ಯವಸ್ಥೆ”.

‘Smart Seed Systems’ಇಂದು ಬಹುಮುಖ್ಯವಾದ ಹೆಜ್ಜೆಯಾಗಿದೆ. ಕೃಷಿಯಲ್ಲಿನ ಸವಾಲುಗಳಲ್ಲಿ ಪ್ರತೀ ಹೆಕ್ಟೇರ್ ಉತ್ಪಾದಕತೆ ಹೆಚ್ಚಿಸುವುದು, ಉತ್ತಮ ಗುಣಮಟ್ಟದ ಬೀಜಗಳನ್ನು ರೈತರಿಗೆ ತಲುಪಿಸುವುದು, ತಂತ್ರಜ್ಞಾನ ಆಧಾರಿತ ನವೀನ ಪರಿಹಾರಗಳನ್ನು ಬಳಸುವುದು ಇವೆಲ್ಲವನ್ನು ಸಾಧಿಸಲು ಸ್ಮಾರ್ಟ್ ಬೀಜ ವ್ಯವಸ್ಥೆಗಳು ಪ್ರಮುಖ ಎಂದು ICAR ಹೇಳಿದೆ.

ಭಾರತದಲ್ಲಿ ಎಣ್ಣೆಬೀಜ ಇಳುವರಿ ಜಾಗತಿಕ ಮಟ್ಟಕ್ಕಿಂತ ಕಡಿಮೆ ಇರುವ ಹಿನ್ನೆಲೆಯಲ್ಲಿ, ಈ ಸಮಾವೇಶವು ಬೀಜ ಉತ್ಪಾದನೆ ತಂತ್ರಜ್ಞಾನ, ನವೀನ ಕೃಷಿ ಪರಿಹಾರಗಳು, ಉದ್ಯಮ–ಸಂಶೋಧನೆ ಸಹಕಾರದ ಮೇಲೆ ವಿಶೇಷ ಚರ್ಚೆ ನಡೆಸಿತು. ಸಭೆಯು ರೈತರಿಗೆ ಲಾಭಕರ ಕೃಷಿ ತಂತ್ರಜ್ಞಾನವನ್ನು ವೇಗವಾಗಿ ತಲುಪಿಸಲು ಕೈಗಾರಿಕಗೆ ಮತ್ತು ಸಂಸ್ಥೆಗಳ ಪಾಲುದಾರಿಕೆ ಅಗತ್ಯ ಎಂದು ಅಭಿಪ್ರಾಯಪಟ್ಟಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

5 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

5 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

13 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

13 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

23 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

1 day ago