Advertisement
MIRROR FOCUS

ಬೆಳೆ ಇಳುವರಿ ಹೆಚ್ಚಿಸಲು ‘ಸ್ಮಾರ್ಟ್ ಬೀಜ ವ್ಯವಸ್ಥೆ’ಯ ಕ್ರಾಂತಿ

Share

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಸವಾಲುಗಳಲ್ಲಿ ಪ್ರತಿ ಹೆಕ್ಟೇರ್ ಉತ್ಪಾದಕತೆ ಹೆಚ್ಚಿಸುವುದು ಹಾಗೂ ಉತ್ತಮ ಗುಣಮಟ್ಟದ ಬೀಜಗಳನ್ನು ರೈತರಿಗೆ ತಲುಪಿಸುವುದು ಅನೇಕ ಸಮಯಗಳಿಂದ ಸಮಸ್ಯೆಯಾಗಿ ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತದ ಕೃಷಿ ಉತ್ಪಾದಕತೆ ಹೆಚ್ಚಿಸಲು ಮತ್ತು ಎಣ್ಣೆಬೀಜ ಬೆಳೆಗಳಲ್ಲಿ ಇಳುವರಿ ಅಂತರವನ್ನು ಕಡಿಮೆ ಮಾಡಲು ICAR–Indian Institute of Oilseeds Research (IIOR) ರಾಷ್ಟ್ರೀಯ ಸಮಾಲೋಚನೆ ಹಾಗೂ ಉದ್ಯಮ ಸಭೆಯನ್ನು ಹೈದರಾಬಾದ್‌ನಲ್ಲಿ ಆಯೋಜಿಸಿದೆ. ಈ ಸಭೆಯ ಕೇಂದ್ರ ವಿಷಯ “ಸ್ಮಾರ್ಟ್ ಬೀಜ ವ್ಯವಸ್ಥೆ”.

‘Smart Seed Systems’ಇಂದು ಬಹುಮುಖ್ಯವಾದ ಹೆಜ್ಜೆಯಾಗಿದೆ. ಕೃಷಿಯಲ್ಲಿನ ಸವಾಲುಗಳಲ್ಲಿ ಪ್ರತೀ ಹೆಕ್ಟೇರ್ ಉತ್ಪಾದಕತೆ ಹೆಚ್ಚಿಸುವುದು, ಉತ್ತಮ ಗುಣಮಟ್ಟದ ಬೀಜಗಳನ್ನು ರೈತರಿಗೆ ತಲುಪಿಸುವುದು, ತಂತ್ರಜ್ಞಾನ ಆಧಾರಿತ ನವೀನ ಪರಿಹಾರಗಳನ್ನು ಬಳಸುವುದು ಇವೆಲ್ಲವನ್ನು ಸಾಧಿಸಲು ಸ್ಮಾರ್ಟ್ ಬೀಜ ವ್ಯವಸ್ಥೆಗಳು ಪ್ರಮುಖ ಎಂದು ICAR ಹೇಳಿದೆ.

ಭಾರತದಲ್ಲಿ ಎಣ್ಣೆಬೀಜ ಇಳುವರಿ ಜಾಗತಿಕ ಮಟ್ಟಕ್ಕಿಂತ ಕಡಿಮೆ ಇರುವ ಹಿನ್ನೆಲೆಯಲ್ಲಿ, ಈ ಸಮಾವೇಶವು ಬೀಜ ಉತ್ಪಾದನೆ ತಂತ್ರಜ್ಞಾನ, ನವೀನ ಕೃಷಿ ಪರಿಹಾರಗಳು, ಉದ್ಯಮ–ಸಂಶೋಧನೆ ಸಹಕಾರದ ಮೇಲೆ ವಿಶೇಷ ಚರ್ಚೆ ನಡೆಸಿತು. ಸಭೆಯು ರೈತರಿಗೆ ಲಾಭಕರ ಕೃಷಿ ತಂತ್ರಜ್ಞಾನವನ್ನು ವೇಗವಾಗಿ ತಲುಪಿಸಲು ಕೈಗಾರಿಕಗೆ ಮತ್ತು ಸಂಸ್ಥೆಗಳ ಪಾಲುದಾರಿಕೆ ಅಗತ್ಯ ಎಂದು ಅಭಿಪ್ರಾಯಪಟ್ಟಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

4 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

13 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

13 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

14 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

16 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

1 day ago