Advertisement
ಸುದ್ದಿಗಳು

ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ |  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Share

ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.  ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಆಯೋಜಿಸಿದ್ದ ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಕೃಷಿ ಮತ್ತು ತೋಟಗಾರಿಕೆ ಪದವೀಧರರು, ವಿದ್ಯಾರ್ಥಿಗಳು ರೈತರಿಗೆ ಲಾಭದಾಯಕವಾದ, ಪರಿಸರಕ್ಕೆ ಪೂರಕವಾದ ಕೃಷಿ ಸಂಶೋಧನೆಗಳನ್ನು ಕೈಗೊಂಡು ಕೊಡುಗೆ ನೀಡಬೇಕೆಂದು ಕರೆ ನೀಡಿದ್ದಾರೆ. ಘಟಿಕೋತ್ಸವದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ 17 ಪದವಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಬಾಜನರಾಗಿದ್ದಾರೆ. ಅವರಿಗೆ ಒಟ್ಟು 31 ಚಿನ್ನದ ಪದಕಗಳನ್ನು ನೀಡಲಾಯಿತು. ಘಟಿಕೋತ್ಸವದಲ್ಲಿ ಒಟ್ಟು 994 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

7 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

8 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

8 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

22 hours ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

22 hours ago

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ

ಹೋರ್ಮುಜ್‌ ಜಲಸಂಧಿ ಸಂಕಷ್ಟದಿಂದ ಭಾರತಕ್ಕೆ ಗೊಬ್ಬರ ಮತ್ತು ಇಂಧನ ಪೂರೈಕೆ ಮೇಲೆ ಒತ್ತಡ…

1 day ago