Advertisement
ಸುದ್ದಿಗಳು

ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್

Share

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಉಪಮುಖ್ಯಮಂತ್ರಿ ಡಿ .ಕೆ.ಶಿವಕುಮಾರ್ ತಿಳಿಸಿದ್ದಾರೆ.  

ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು ಎಂದರು.  ಈ ಹಿಂದೆ 8 ಸಾವಿರಕ್ಕೂ ಹೆಚ್ಚು ಜನರಿಗೆ ಬಗರ್ ಹುಕುಂ ಜಮೀನು ನೀಡಿದ್ದೇವೆ. ನಿವೇಶನ, ಮನೆ ಹಂಚಿದ್ದೇವೆ.  ಕನಕಪುರ ಭಾಗದಲ್ಲಿ 2-3 ಲಕ್ಷಕ್ಕೆ ಜಮೀನು ಕೇಳುವವರು ಇರಲಿಲ್ಲ.ಈ ಭಾಗವನ್ನು ಅಭಿವೃದ್ಧಿ ಮಾಡಿದ ಪರಿಣಾಮವಾಗಿ ಜಮೀನುಗಳ ಬೆಲೆಯೂ ಹೆಚ್ಚಾಗಿದೆ. ಎರಡು, ಮೂರು ಲಕ್ಷ ಬಾಳುತ್ತಿದ್ದ ಜಮೀನುಗಳ ಬೆಲೆ ದುಪ್ಪಟ್ಟಾಗಿದೆ. ನಾನು ಹಿಂದೆ ಜಮೀನುಗಳನ್ನು ಮಾರಬೇಡಿ ಎಂದು ಸಲಹೆ ನೀಡಿದ್ದೆ. ಆದರೂ ಒಂದಷ್ಟು ಜನ ಜಮೀನುಗಳನ್ನು ಮಾರಿಕೊಂಡಿದ್ದಾರೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago