ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ರದ್ದು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ದೇಶೀಯ ಅಡಿಕೆ ಧಾರಣೆಯು ಆಮದು ಅಡಿಕೆಯ ಕಾರಣದಿಂದ ಇಳಿಕೆಯಾಗಿದ್ದು, ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭೂತಾನ್, ಬರ್ಮಾ ಜತೆಗಿನ ಅಡಿಕೆ ಆಮದು ಒಪ್ಪಂದ ರದ್ದು ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ ಎಂದು “ವಿಜಯಕರ್ನಾಟಕ” ವರದಿ ಮಾಡಿದೆ.
ಭೂತಾನ್ ಅಡಿಕೆ ಆಮದಿಗಿಂತಲೂ ಚಾಲಿ ಅಡಿಕೆಯ ಮೇಲೆ ಅಕ್ರಮವಾಗಿ ಸಾಗಾಟವಾಗುತ್ತಿರುವ ಬರ್ಮಾ ಅಡಿಕೆಯಿಂದ ಸಮಸ್ಯೆಯಾಗುತ್ತಿದೆ. ಅಕ್ರಮವಾಗಿ ಅಡಿಕೆಯನ್ನು ಬರ್ಮಾದಿಂದ ಸಾಗಾಟ ಮಾಡಲಾಗುತ್ತಿದೆ. ಹೀಗಾಗಿ ದೇಶೀ ಚಾಲಿ ಅಡಿಕೆಯ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆಯೂ ಕ್ರಮವಾಗಬೇಕು ಎನ್ನುವುದು ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ಒತ್ತಾಯ ಇತ್ತು.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…