#AirPollution | ಜಾಗತಿಕ ವಾಯು ಮಾಲಿನ್ಯವು ಮಾನವನ ಆರೋಗ್ಯಕ್ಕೆ ಅಪಾಯ | ಗ್ರಾಮೀಣ ಭಾಗದಿಂದಲೂ ಇರಬೇಕು ಎಚ್ಚರ |

August 30, 2023
6:45 PM
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಸಾರ್ವಜನಿಕರ ಆಯಸ್ಸು ಹೆಚ್ಚಿಸಲು ಪ್ರಮುಖ ಸಲಹೆಯೊಂದು ಇಲ್ಲಿದೆ.  ವಿಶ್ವ ಆರೋಗ್ಯ ಸಂಸ್ಥೆ ದೇಶದ ಜನರ ಆಯಸ್ಸು ಹೆಚ್ಚಿಸಲು ಮಹತ್ವದ ಸೂಚನೆಯೊಂದನ್ನು ಬಿಡುಗಡೆ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ವಾಯುಮಾಲಿನ್ಯದ ಮಟ್ಟ ಎಲ್ಲೆ ಮೀರಿದೆ. ಜಾಸ್ತಿಯಾಗುತ್ತಿರುವ ವಾಹನಗಳ ಸಂಖ್ಯೆ, ಕಾರ್ಖಾನೆಗಳು ಹೊರ ಉಗುಳುವ ಕೆಟ್ಟ ಹೊಗೆ, ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಮರಗಿಡಗಳ ಸಂಖ್ಯೆ ಇವೆಲ್ಲಾ ಪರಿಸರದಲ್ಲಿ ವಾಯು ಮಾಲಿನ್ಯ ಜಾಸ್ತಿಯಾಗುವುದಕ್ಕೆ ಕಾರಣವಾಗಿದೆ. ಇದು ಮನುಷ್ಯನ ಜೀವಿತಾವಧಿಯನ್ನೇ ಕಸಿದುಕೊಳ್ಳುತ್ತಿದೆ. ಕೆಲವೊಂದು ಕ್ರಮಗಳ ಕಡೆಗೆ ಈಗಲೇ ಗಮನಹರಿಸಿದರೆ ಆರೋಗ್ಯ ಸುಧಾರಣೆ ಕಾಣಬಹುದಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror