#AirPollution | ಜಾಗತಿಕ ವಾಯು ಮಾಲಿನ್ಯವು ಮಾನವನ ಆರೋಗ್ಯಕ್ಕೆ ಅಪಾಯ | ಗ್ರಾಮೀಣ ಭಾಗದಿಂದಲೂ ಇರಬೇಕು ಎಚ್ಚರ |

August 30, 2023
6:45 PM
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಸಾರ್ವಜನಿಕರ ಆಯಸ್ಸು ಹೆಚ್ಚಿಸಲು ಪ್ರಮುಖ ಸಲಹೆಯೊಂದು ಇಲ್ಲಿದೆ.  ವಿಶ್ವ ಆರೋಗ್ಯ ಸಂಸ್ಥೆ ದೇಶದ ಜನರ ಆಯಸ್ಸು ಹೆಚ್ಚಿಸಲು ಮಹತ್ವದ ಸೂಚನೆಯೊಂದನ್ನು ಬಿಡುಗಡೆ ಮಾಡಿದೆ.

ಇತ್ತೀಚಿನ ದಿನಗಳಲ್ಲಿ ವಾಯುಮಾಲಿನ್ಯದ ಮಟ್ಟ ಎಲ್ಲೆ ಮೀರಿದೆ. ಜಾಸ್ತಿಯಾಗುತ್ತಿರುವ ವಾಹನಗಳ ಸಂಖ್ಯೆ, ಕಾರ್ಖಾನೆಗಳು ಹೊರ ಉಗುಳುವ ಕೆಟ್ಟ ಹೊಗೆ, ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಮರಗಿಡಗಳ ಸಂಖ್ಯೆ ಇವೆಲ್ಲಾ ಪರಿಸರದಲ್ಲಿ ವಾಯು ಮಾಲಿನ್ಯ ಜಾಸ್ತಿಯಾಗುವುದಕ್ಕೆ ಕಾರಣವಾಗಿದೆ. ಇದು ಮನುಷ್ಯನ ಜೀವಿತಾವಧಿಯನ್ನೇ ಕಸಿದುಕೊಳ್ಳುತ್ತಿದೆ. ಕೆಲವೊಂದು ಕ್ರಮಗಳ ಕಡೆಗೆ ಈಗಲೇ ಗಮನಹರಿಸಿದರೆ ಆರೋಗ್ಯ ಸುಧಾರಣೆ ಕಾಣಬಹುದಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror