ಅಶ್ವಗಂಧ (Ashwaganda) ಎಂಬುದು ಸಂಸ್ಕೃತ ಪದ. ಅಶ್ವ ಎಂದರೆ ಕುದುರೆ ಮತ್ತು ಗಂಧ ಎಂದರೆ ವಾಸನೆ. ಅಶ್ವಗಂಧದ ಬೇರುಗಳು ಕುದುರೆಯಂತ ವಾಸನೆಯನ್ನು ಹೊಂದಿದೆ ಮತ್ತು ಇದು ಕುದುರೆಯಂತೆ ಶಕ್ತಿಯನ್ನು ನೀಡುವುದರಿಂದ ಇದನ್ನು ಅಶ್ವಗಂಧ ಎನ್ನಲಾಗುತ್ತದೆ. ಆಯುರ್ವೇದದ ಪ್ರಕಾರ ಇದನ್ನು ರಸಾಯನ ಅಥವಾ ಟಾನಿಕ್ ಆಗಿ ಉಪಯೋಗಿಸಲಾಗುತ್ತದೆ.
ಅಶ್ವಗಂಧದ ಉಪಯೋಗ:
ಅನೇಕ ಕಾಯಿಲೆಗಳಲ್ಲಿ ಮನೆ ಮದ್ದಾಗಿ ಉಪಯೋಗಿಸಲಾಗುವ ಈ ಅಶ್ವಗಂಧವನ್ನು ಆಯುರ್ವೇದದ ಅನೇಕ ಔಷಧಿಗಳಲ್ಲಿ ಗಿಡಮೂಲಿಕೆಯಾಗಿ ಬಳಸಲಾಗುತ್ತದೆ. ನಿದ್ರಾಜನಕಗಳು, ಥೈರಾಯ್ಡ್ ಹಾರ್ಮೋನ್ ರಿಪ್ಲೇಸ್ಮೆಂಟ್ ತೆರಪಿ ಆತಂಕ ಮತ್ತು ಖಿನ್ನತೆಗೆ ನೀಡುವ ಔಷಧಿಗಳನ್ನು ತೆಗದು ಕೊಳ್ಳುವರಲ್ಲಿ ಅಶ್ವಗಂಧವನ್ನು ನೀಡುವಾಗ ಎಚ್ಚರಿಕೆ ವಹಿಸಬೇಕು. ಕೆಲವೊಂದು ಸಂಧರ್ಭದಲ್ಲಿ ತಲೆ ತಿರುಗುವಿಕೆ, ತಲೆನೋವು, ಕರುಳಿನ ಸಮಸ್ಯೆ ಹೀಗೆ ಕೆಲವೊಂದು ಅಡ್ಡ ಪರಿಣಾಮಗಳು ವರದಿಯಾಗಿವೆ. ಅಶ್ವಗಂಧವನ್ನು ಚೂರ್ಣ ಲೇಹ್ಯ capsules, tablets ರೀತಿಯಲ್ಲಿ ಸಾಮಾನ್ಯಗಿ ಬಳಸಲಾಗುತ್ತದೆ. ಅಶ್ವಗಂಧವನ್ನು ತೆಗೆದುಕೊಳ್ಳುವ ಮೊದಲು ಆಯುರ್ವೇದ ವೈದ್ಯರ ಸಲಹೆ ಪಡೆದು ಸರಿಯಾದ ರೀತಿಯಲ್ಲಿ ಉಪಯೋಗಿಸುವುದು ಉತ್ತಮ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…