ಹುಣಸೆ ಹಣ್ಣಿನ ಪ್ರಯೋಜನ ಏನು…?

January 3, 2026
6:34 AM

ಹುಣಸೆ ಹಣ್ಣು ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ?. ಎಲ್ಲರಿಗೂ ಇಷ್ಟ. ಆದರಲ್ಲೂ ಹುಣಸೆ ಹಣ್ಣು ಅಂದರೆ ಸಾಕು ಬಾಯಿಯಲ್ಲಿ ನೀರು ಬಂದೆ ಬರುತ್ತದೆ. ನಾವೇ ಚಿಕ್ಕ ಮಕ್ಕಳಾಗಿರುವಾಗೆಲ್ಲ ಕದ್ದು ಮುಚ್ಚಿ ಹುಣಸೆ ಹಣ್ಣು ತಿನ್ನುತ್ತಿದ್ದೇವು. ಈ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ಫೈಟೋಕೆಮಿಕಲ್ ಗಳು ವಿಟಮಿನ್ ಎ, ಸಿ, ಇ, ಕೆ, ಬಿ6, ಮೆನೀಷಿಮ್, ರಂಜಕ, ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಇತರ ಅಗತ್ಯ ಪೋಷಕಾಂಶಗಳವೆ.

ಇಷ್ಟು ಅಂಶಗಳು ಇದ್ದರು ನಮ್ಮ ಹಿರಿಯರು ಹುಣಸಿ ಹಣ್ಣು ತಿಂದರೆ ಹೊಟ್ಟೆ ನೋವು ಶುರು ಆಗುತ್ತೇ ಎಂದು ಭಯಬೀತರಾಗುತ್ತಾಎ. ಆದರೆ ಈ ಹಣ್ಣಿನಲ್ಲಿ ಆರೋಗ್ಯಕ್ಕೆ ಬೇಕಾಗವಷ್ಟು ಲಾಭಾಂಶಗಳನ್ನು ಹೊಂದಿಕೊಂಡಿದೆ. ಇದನ್ನು ತಿನ್ನುವುದರಿಂದ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು, ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು, ಮಾತ್ರವಲ್ಲ ಇದರಲ್ಲಿ ವಿಟಮಿನ್ ಸಿ ಇರುವುದರಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಹಾಗೂ ಬಲವಾದ ರೋಗನಿರೋಧಕ ಶಕ್ತಿದೇಹವನ್ನು ಅನೇಕ ರೀತಿಯ ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಆದರೆ ಇದರ ಏವನೆ ಮಿತವಾಗಿರಬೇಕು.

ಹೆಣ್ಣುಮಕ್ಕಳಿಗೆ ಮುಟ್ಟಿನ ನೋವುವನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿ ಎಲ್ಡಿಎಲ್ ಕೊಲೆಸ್ಟಾಲ್ ಹೆಚ್ಚಿಸಲು ಸಹಕಾರಿಯಾಗಿದೆ ಅಷ್ಟು ಮಾತ್ರವಲ್ಲ ಇದು ರಕ್ತದೊತ್ತಡ ಮತ್ತು ಹೃದಯ ಬಡಿತವನ್ನು ನಿಯಂತ್ರಿಸಲು ಮತ್ತು ದೇಹದ ದ್ರವಗಳನ್ನು ಸಮತೋಲನಗೊಳಿಸಲು ಉಪಕಾರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror