Advertisement
ಸುದ್ದಿಗಳು

ಹುಣಸೆ ಹಣ್ಣಿನ ಪ್ರಯೋಜನ ಏನು…?

Share

ಹುಣಸೆ ಹಣ್ಣು ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ?. ಎಲ್ಲರಿಗೂ ಇಷ್ಟ. ಆದರಲ್ಲೂ ಹುಣಸೆ ಹಣ್ಣು ಅಂದರೆ ಸಾಕು ಬಾಯಿಯಲ್ಲಿ ನೀರು ಬಂದೆ ಬರುತ್ತದೆ. ನಾವೇ ಚಿಕ್ಕ ಮಕ್ಕಳಾಗಿರುವಾಗೆಲ್ಲ ಕದ್ದು ಮುಚ್ಚಿ ಹುಣಸೆ ಹಣ್ಣು ತಿನ್ನುತ್ತಿದ್ದೇವು. ಈ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ಫೈಟೋಕೆಮಿಕಲ್ ಗಳು ವಿಟಮಿನ್ ಎ, ಸಿ, ಇ, ಕೆ, ಬಿ6, ಮೆನೀಷಿಮ್, ರಂಜಕ, ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಇತರ ಅಗತ್ಯ ಪೋಷಕಾಂಶಗಳವೆ.

ಇಷ್ಟು ಅಂಶಗಳು ಇದ್ದರು ನಮ್ಮ ಹಿರಿಯರು ಹುಣಸಿ ಹಣ್ಣು ತಿಂದರೆ ಹೊಟ್ಟೆ ನೋವು ಶುರು ಆಗುತ್ತೇ ಎಂದು ಭಯಬೀತರಾಗುತ್ತಾಎ. ಆದರೆ ಈ ಹಣ್ಣಿನಲ್ಲಿ ಆರೋಗ್ಯಕ್ಕೆ ಬೇಕಾಗವಷ್ಟು ಲಾಭಾಂಶಗಳನ್ನು ಹೊಂದಿಕೊಂಡಿದೆ. ಇದನ್ನು ತಿನ್ನುವುದರಿಂದ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು, ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು, ಮಾತ್ರವಲ್ಲ ಇದರಲ್ಲಿ ವಿಟಮಿನ್ ಸಿ ಇರುವುದರಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಹಾಗೂ ಬಲವಾದ ರೋಗನಿರೋಧಕ ಶಕ್ತಿದೇಹವನ್ನು ಅನೇಕ ರೀತಿಯ ಸೋಂಕುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಆದರೆ ಇದರ ಏವನೆ ಮಿತವಾಗಿರಬೇಕು.

ಹೆಣ್ಣುಮಕ್ಕಳಿಗೆ ಮುಟ್ಟಿನ ನೋವುವನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿ ಎಲ್ಡಿಎಲ್ ಕೊಲೆಸ್ಟಾಲ್ ಹೆಚ್ಚಿಸಲು ಸಹಕಾರಿಯಾಗಿದೆ ಅಷ್ಟು ಮಾತ್ರವಲ್ಲ ಇದು ರಕ್ತದೊತ್ತಡ ಮತ್ತು ಹೃದಯ ಬಡಿತವನ್ನು ನಿಯಂತ್ರಿಸಲು ಮತ್ತು ದೇಹದ ದ್ರವಗಳನ್ನು ಸಮತೋಲನಗೊಳಿಸಲು ಉಪಕಾರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

8 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

15 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago